ಅಸಲಿಗೆ ನಿಖಿಲ್ ‘ನನಗೆ ಚಿತ್ರರಂಗದ ಬೆಂಬಲ ಬೇಕಿಲ್ಲ’ ಎಂದಿದ್ದೇಕೆ?

Date:

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮೈತ್ರಿ (ಜೆಡಿಎಸ್- ಕಾಂಗ್ರೆಸ್) ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರೆಡಿಯಾಗಿರುವ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಚಿತ್ರರಂಗದ ಬೆಂಬಲ ಬೇಕಿಲ್ವಂತೆ‌…!
ಮಂಡ್ಯದಲ್ಲಿ ಮಾತಾಡಿದ ಅವರೇ ಈ ವಿಷಯವನ್ನು ಹೇಳಿದ್ದಾರೆ‌‌.
ಪ್ರಚಾರಕ್ಕೆ ಸಿನಿರಂಗದಿಂದ ಯಾರು ಬರ್ತಾರೆ ಅನ್ನೋ ಮಾತಿಗೆ ನಾನು ಯಾರನ್ನು ಆ ಬಗ್ಗೆ ಸಂಪರ್ಕಕ್ಕೆ ಬಂದಿಲ್ಲ. ನನ್ನನ್ನೂ ಯಾರೂ ಸಂಪರ್ಕಿಸಿಲ್ಲ ಎಂದಿದ್ದಾರೆ.
ಮುಂದುವರೆದು ನಂಗೆ ಚಿತ್ರರಂಗದವರು ಬೇಡ. ಪ್ರಚಾರಕ್ಕೆ ಕಾರ್ಯಕರ್ತರಿದ್ದಾರೆ. ಅವರೇ ನಂಗೆ ಯೋಧರು. ನಾನೊಬ್ಬ ನಟನಾಗಿ ರಾಜಕೀಯಕ್ಕೆ ಚಿತ್ರರಂಗದವರನ್ನು ದುರುಪಯೋಗ ಪಡಿಸಿಕೊಳ್ಳೋಕೆ ಇಷ್ಟ ಇಲ್ಲ ಎಂದಿದ್ದಾರೆ.
ರಾಜಕೀಯದಿಂದ ಸಂಬಂಧಗಳು ಹಾಳಾಗಬಾರದು. ನಾನು ಅದಕ್ಕೆ ಅವಕಾಶ ಕೊಡಲ್ಲ. ಅಭಿಷೇಕ್ ನಂಗೆ ಸ್ನೇಹಿತ. ಇಬ್ಬರೂ ಬ್ಯುಸಿ ಇರೋದ್ರಿಂದ ಇತ್ತೀಚೆಗೆ ಮಾತಾಡಕ್ಕೆ ಆಗಿಲ್ಲ. ಚುನಾವಣೆ ಮುಗಿದ ಮೇಲೆ ಮಾತಾಡ್ತೀವಿ ಎಂದು ಲವಲವಿಕೆಯಿಂದಲೇ ಹೇಳಿದರು.

Share post:

Subscribe

spot_imgspot_img

Popular

More like this
Related

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ! 

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ...