ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್‍ರೆಡ್ಡಿ ಕೋರ್ಟ್ ಮೆಟ್ಟಿಲೇರಿದ್ದು ಏಕೆ !?

Date:

ಮುಖ್ಯಮಂತ್ರಿಯಾದ ಬಳಿಕ ಜಗನ್ ಇದೇ ಮೊದಲ ಬಾರಿಗೆ ತಮ್ಮ ಒಡೆತನದ ಸಂಸ್ಥೆಗಳಲ್ಲಿ ಹೂಡಿಕೆ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಕೋರ್ಟ್ ಮುಂದೆ ಹಾಜರಾಗಿದ್ದು, ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ಕೋರಿ ಆಂಧ್ರ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಜ.3 ರಂದು ಸಿಬಿಐ ವಿಶೇಷ ನ್ಯಾಯಾಲಯ ತಳ್ಳಿ ಹಾಕಿ ಖುದ್ದಾಗಿ ಹಾಜರಾಗುವಂತೆ ಸೂಚಿಸಿತ್ತು.

ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರೂ ಆಗಿರುವ ಜಗನ್‍ಮೋಹನ್‍ರೆಡ್ಡಿ ಇಂದು ಬೆಳಗ್ಗೆ ಪಕ್ಷದ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಅವರೊಂದಿಗೆ ನ್ಯಾಯಾಲಯದ ಮುಂದೆ ಹಾಜರಾದರು.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...