ಆಕ್ಸಿಡೆಂಟ್ ಆದ ಸ್ಥಳದಲ್ಲೇ ಕಾರು ಬಿಟ್ಟು ಯುವಕ-ಯುವತಿ ಎಸ್ಕೇಪ್.

Date:

ಬೆಂಗಳೂರಿನಲ್ಲಿ ವೀಕೆಂಡ್ ಅಂತಂದ್ರೆ ಶುರು ಆಗುತ್ತೆ ಮೋಜು-ಮಸ್ತಿ ವಾರಪೂರ್ತಿ ಕೆಲಸಮಾಡಿ ವಾರದ ಕೊನೆಯಲ್ಲಿ ಪಾರ್ಟಿ ಮಾಡು ಪದ್ಧತಿ ಇಲ್ಲಿದೆ ಪಾರ್ಟಿ ಮಾಡಿ ಸುಮ್ಮನೆ ಆಗೋದು ಬಿಟ್ಟು ಕೆಲವು ಜನ ಬೀದಿಗೆ ಬಂದುಬಿಡುತ್ತಾರೆ ತಮ್ಮಲ್ಲಿರುವ ಇಶರಮಿ ಕಾರು-ಬೈಕುಗಳನ್ನು ಕುಡಿದನಂತರ ತೆಗೆಯುವ ಶೋಕಿಗೆ ಕೆಲವರದ್ದು ಈ ರೀತಿ ಮೋಜು ಮಾಡಲು ಹೊರಟಿದ್ದವರು ನಿನ್ನೆ ಕುಡಿದ ಮತ್ತಿನಲ್ಲಿ ಐಷಾರಾಮಿ ಕಾರು ಅಪಘಾತ.

ಬೆಂಗಳೂರಿನ ಮೈಸೂರು ರೋಡ್ ನ ಸಿರ್ಸಿ ಸರ್ಕಲ್ ನಲ್ಲಿ ಘಟನೆ ನಡೆದಿದ್ದು ಕಾರಿನಲ್ಲಿದ್ದ ಯುವಕ- ಯುವತಿ ಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗುತ್ತಿದೆ ಆದರೆ ಆಕ್ಸಿಡೆಂಟ್ ಆದ ಸ್ಥಳದಲ್ಲೇ ಕಾರು ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ ಮೈಸೂರು ರೋಡ್ ಫೈಓವರ್ ನ ಕಂಬಕ್ಕೆ ಡಿಕ್ಕಿ ಹೊಡೆದಿರುವ ಕಾರು. ಕಾರಿನಲ್ಲಿ ಮದ್ಯದ ಬಾಟಲ್ ಗಳು ಪತ್ತೆ, ಸ್ಥಳಕ್ಕೆ ಚಿಕ್ಕಪೇಟೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ. ಕಾರಿನಲ್ಲಿದ್ದ ಯುವಕ- ಯುವತಿ ಯಾರು ಅನ್ನೋದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...