ಆಕ್ಸಿಡೆಂಟ್ ಆದ ಸ್ಥಳದಲ್ಲೇ ಕಾರು ಬಿಟ್ಟು ಯುವಕ-ಯುವತಿ ಎಸ್ಕೇಪ್.

Date:

ಬೆಂಗಳೂರಿನಲ್ಲಿ ವೀಕೆಂಡ್ ಅಂತಂದ್ರೆ ಶುರು ಆಗುತ್ತೆ ಮೋಜು-ಮಸ್ತಿ ವಾರಪೂರ್ತಿ ಕೆಲಸಮಾಡಿ ವಾರದ ಕೊನೆಯಲ್ಲಿ ಪಾರ್ಟಿ ಮಾಡು ಪದ್ಧತಿ ಇಲ್ಲಿದೆ ಪಾರ್ಟಿ ಮಾಡಿ ಸುಮ್ಮನೆ ಆಗೋದು ಬಿಟ್ಟು ಕೆಲವು ಜನ ಬೀದಿಗೆ ಬಂದುಬಿಡುತ್ತಾರೆ ತಮ್ಮಲ್ಲಿರುವ ಇಶರಮಿ ಕಾರು-ಬೈಕುಗಳನ್ನು ಕುಡಿದನಂತರ ತೆಗೆಯುವ ಶೋಕಿಗೆ ಕೆಲವರದ್ದು ಈ ರೀತಿ ಮೋಜು ಮಾಡಲು ಹೊರಟಿದ್ದವರು ನಿನ್ನೆ ಕುಡಿದ ಮತ್ತಿನಲ್ಲಿ ಐಷಾರಾಮಿ ಕಾರು ಅಪಘಾತ.

ಬೆಂಗಳೂರಿನ ಮೈಸೂರು ರೋಡ್ ನ ಸಿರ್ಸಿ ಸರ್ಕಲ್ ನಲ್ಲಿ ಘಟನೆ ನಡೆದಿದ್ದು ಕಾರಿನಲ್ಲಿದ್ದ ಯುವಕ- ಯುವತಿ ಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗುತ್ತಿದೆ ಆದರೆ ಆಕ್ಸಿಡೆಂಟ್ ಆದ ಸ್ಥಳದಲ್ಲೇ ಕಾರು ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ ಮೈಸೂರು ರೋಡ್ ಫೈಓವರ್ ನ ಕಂಬಕ್ಕೆ ಡಿಕ್ಕಿ ಹೊಡೆದಿರುವ ಕಾರು. ಕಾರಿನಲ್ಲಿ ಮದ್ಯದ ಬಾಟಲ್ ಗಳು ಪತ್ತೆ, ಸ್ಥಳಕ್ಕೆ ಚಿಕ್ಕಪೇಟೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ. ಕಾರಿನಲ್ಲಿದ್ದ ಯುವಕ- ಯುವತಿ ಯಾರು ಅನ್ನೋದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...