ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

Date:

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಬೆಂಗಳೂರು:- ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್ ಕೊಡಲಾಗಿದೆ.

ಮೊದಲೆಲ್ಲ ಬೆಳ್ಳಗ್ಗೆ 6.30ಕ್ಕೆ ಕಸದ ಆಟೋಗಳು ಕಸ ಸಂಗ್ರಹಕ್ಕೆ ಮನೆ ಮುಂದೆ ಬರುತ್ತಾ ಇದ್ದವು ಈಗ ಸಮಯವನ್ನ ಬದಲಾವಣೆ ಮಾಡಿ ಬೆಳ್ಳಗ್ಗೆ 5.30ಕ್ಕೆ ಮನೆ ಮನೆಗೆ ಆಟೋ ತೆರಳುವಂತೆ ಆದೇಶ ಮಾಡಿದೆ. ಆದರೂ ಕೂಡ ಕಸದ ಆಟೋಗೆ ಕಸ ನೀಡದೇ ಬೆಂಗಳೂರಿಗರು ನಿರ್ಲಕ್ಷ್ಯ ತೋರಿದ್ದಾರೆ.

ಕಸದ ಆಟೋಗಳಿಗೆ ಕಸ ನೀಡದ ಮನೆಗಳಿಗೆ ನೋಟಿಸ್ ನೀಡಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ನಿರ್ಧಾರ ಮಾಡಿದೆ. ಕಸ ನೀಡದ ಮನೆಗಳಿಗೆ ನೋಟಿಸ್ ನೀಡಲಿದೆ ಜೊತೆಗೆ ಕಟ್ಟಡ ನಿರ್ಮಾಣದ ಆವಶೇಗಳನ್ನ ಎಲ್ಲೆಂದರಲ್ಲೆ ಬಿಸಾಡುತ್ತಿದ್ದರು. ಈಗ ಕಟ್ಟಡದ ಆವಶೇಷಗಳನ್ನ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ದಿಂದಲೇ ವಿಲೇವಾರಿ ಮಾಡಲು ಚಿಂತಿಸಿದೆ. ವಿಲೇವಾರಿ ವೆಚ್ಚವನ್ನ ಕಟ್ಟಡ ಮಾಲೀಕರು ಭರಿಸಬೇಕಿದೆ ಎಂದು ವರದಿ ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...