ಆತ್ಮಹತ್ಯೆ ಮಾಡಿಕೊಂಡ ಅಪ್ಪು ಅಭಿಮಾನಿ ಮನೆಗೆ ಭೇಟಿ ಕೊಟ್ಟ ರಾಘಣ್ಣ

Date:

ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪುನೀತ್‌ ರಾಜಕುಮಾರ್ ಅಭಿಮಾನಿ ವೆಂಕಟೇಶ್‌ (25) ಮನೆಗೆ ನಟ ರಾಘವೇಂದ್ರ ರಾಜಕುಮಾರ್ ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪುನೀತ್‌ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೆಂಕಟೇಶ್‌ ಇದೇ 4ರಂದು ಆತ್ಮಹತ್ಯೆಗೆ ಶರಣಾಗಿದ್ದರು.

ಅವರ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದರು. ಅದನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವುಳ್ಳವರಿಗೆ ಕಸಿ ಮಾಡಲಾಗಿತ್ತು.

ವಿಷಯ ತಿಳಿದು ಭಾನುವಾರ ಎಲೆಕೇರಿಗೆ ಬಂದ ರಾಘವೇಂದ್ರ ರಾಜಕುಮಾರ್ ಅರ್ಧ ಗಂಟೆಗೂ ಹೆಚ್ಚು ಕಾಲ ವೆಂಕಟೇಶ್‌ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ನಿಮ್ಮ ಜೊತೆಗೆ ನಾವಿದ್ದೀವಿ, ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...