ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳಿಂದ ಮತದಾನ

Date:

ಮಂಡ್ಯ: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯು ಇಂದು ಭರದಿಂದ ಸಾಗುತ್ತಿದೆ. ಅಂತೆಯೇ ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳಿಂದ ಮತದಾನ ಮಾಡಲಾಯಿತು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

Share post:

Subscribe

spot_imgspot_img

Popular

More like this
Related

ಇಂದು ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು !

ಇಂದು ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ! ಚಿತ್ರದುರ್ಗ:...

ನಿಮಗೆ ಗೊತ್ತೆ..? ಮೂಳೆ ವೀಕ್ ಆಗುವುದಕ್ಕೆ ನಿಮ್ಮ ಈ 5 ಅಭ್ಯಾಸಗಳೇ ಕಾರಣ

ನಿಮಗೆ ಗೊತ್ತೆ..? ಮೂಳೆ ವೀಕ್ ಆಗುವುದಕ್ಕೆ ನಿಮ್ಮ ಈ 5 ಅಭ್ಯಾಸಗಳೇ...

ಕರ್ನಾಟಕದಲ್ಲಿ ಮಳೆ ಸ್ಥಗಿತ: ಇಂದು ರಾಜ್ಯದೆಲ್ಲೆಡೆ ಒಣಹವೆಯ ವಾತಾವರಣ

ಕರ್ನಾಟಕದಲ್ಲಿ ಮಳೆ ಸ್ಥಗಿತ: ಇಂದು ರಾಜ್ಯದೆಲ್ಲೆಡೆ ಒಣಹವೆಯ ವಾತಾವರಣ ಬೆಂಗಳೂರು: ಕಳೆದ ಕೆಲವು...

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ. ಶಿವಕುಮಾರ್

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ....