ಪ್ರಚಾರದ ವೇಳೆ ಡಿ ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು!? ಮುಂದೇನಾಯ್ತು ಗೊತ್ತಾ ?

Date:

ಕುಂದಗೋಳ ಉಪಚುನಾವಣೆಯ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್‌ ನಾಯಕ, ಸಚಿ​ವ ಡಿ.ಕೆ.ಶಿವಕುಮಾರ್‌  ಅಸ್ವಸ್ಥರಾಗಿ ಪ್ರಚಾ​ರ​ವನ್ನು ಅಲ್ಲಿಗೆ ನಿಲ್ಲಿಸಲಾಗಿದೆ.

ಡಿ.ಕೆ. ಶಿವಕುಮಾರ್‌ ಅವರು ಕುಂದಗೋಳದಲ್ಲಿ ಬಿಡುವಿಲ್ಲದ ಪ್ರಚಾರ ನಡೆಸಿದ್ದಾರೆ. ಕ್ಷೇತ್ರದಲ್ಲಿ ಎದ್ದಿದ್ದ ಬಂಡಾಯ ಶಮನದ ಜೊತೆ ಕುಸುಮಾವತಿ ಶಿವಳ್ಳಿ ಗೆಲುವಿಗಾಗಿ ನಿರಂತರ ಓಡಾಟ ನಡೆಸಿದ್ದಾರೆ. ಈ ನಡುವೆ ಕುಂದಗೋಳದಲ್ಲಿ ಪಕ್ಷದ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ ನಡೆಸಿದ್ದಾರೆ.

ಇದರಿಂದಾಗಿ ಚುನಾವಣಾ ಒತ್ತಡದಿಂದ ಅಸ್ವಸ್ಥಗೊಂಡಿದ್ದಾರೆ. ಹುಬ್ಬಳ್ಳಿಯ ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಡಿಕೆಶಿ, ಅಲ್ಲಿಯೇ ವೈದ್ಯರಿಂದ ಹೈ ಬಿಪಿ, ಶುಗ​ರ್‌ಗೆ ಚಿಕಿತ್ಸೆ ಪಡೆದಿದ್ದಾರೆ.ಕೊಠಡಿಯಿಂದ ಹೊರಬಂದಿಲ್ಲ. ವೈದ್ಯರ ಸಲಹೆ ಮೇರೆಗೆ ಪ್ರಮುಖರನ್ನು ಮಾತ್ರ ಕೊಠಡಿಯೊಳಗೆ ಕರೆಸಿಕೊಂಡು ಚರ್ಚೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...