ಆರ್​ಸಿಬಿ ಸೋಲು ಕಂಡ ಬಾಲಿವುಡ್ ನಟ ನುಡಿದ ವರ್ಲ್ಡ್​ಕಪ್ ಭವಿಷ್ಯ ಕೇಳಿದ್ರೆ ಶಾಕ್ ಆಗ್ತೀರಿ..!

Date:

ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಐಪಿಎಲ್​ನಲ್ಲಿ ನೀರಸ ಪ್ರದರ್ಶನ ನೀಡುತ್ತಿದೆ. ತನ್ನ ಆರಂಭಿಕ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ಐಪಿಎಲ್​ನಲ್ಲಿ ಮಕಾಡೆ ಮಲಗುತ್ತಿರುವ ಆರ್​ಸಿಬಿ ಪ್ರದರ್ಶನವನ್ನು ಕಂಡು ಅಸಂಖ್ಯಾತ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಬಾಲಿವುಡ್ ನಟ ಕಮಾಲ್ ಆರ್ ಖಾನ್ ಸಹ ಈ ಬಗ್ಗೆ ಬೇಸರ ವ್ಯಕ್ತಪಡಿಸಿ ವಿಶ್ವಕಪ್ ಭವಿಷ್ಯವನ್ನೂ ನುಡಿದಿದ್ದಾರೆ.
ವಿರಾಟ್ ಕೊಹ್ಲಿ ಕಳಪೆ ಕಪ್ತಾನಬ ಎಂದಿದ್ದಾರೆ ಕಮಾಲ್​​ ಆರ್​ ಖಾನ್​. ಈ ಬಾರಿಯ ಐಪಿಎಲ್ ನಲ್ಲಿ ಒಂದೇ ಜಯ ದಾಖಲಿಸದ ಬೆಂಗಳೂರು ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಕೆಳಭಾಗದಲ್ಲಿದೆ. ಇದು ಕೊಹ್ಲಿಯ ನಾಯಕತ್ವದ ಮಟ್ಟವನ್ನು ತೋರಿಸುತ್ತದೆ ಕೆಆರ್​ ಖಾನ್ ವಿರಾಟ್​ ಅಸಮಾಧಾನ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ್ದಾರೆ.
ವಿಶ್ವಕಪ್ ನಲ್ಲಿ ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದರೆ ಡ ಸೆಮಿ ಫೈನಲ್ ಕೂಡ ಪ್ರವೇಶಿಸುವುದಿಲ್ಲ ಎಂದು ಭವಿಷ್ಯ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...