ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ನಲ್ಲಿ ನೀರಸ ಪ್ರದರ್ಶನ ನೀಡುತ್ತಿದೆ. ತನ್ನ ಆರಂಭಿಕ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ಐಪಿಎಲ್ನಲ್ಲಿ ಮಕಾಡೆ ಮಲಗುತ್ತಿರುವ ಆರ್ಸಿಬಿ ಪ್ರದರ್ಶನವನ್ನು ಕಂಡು ಅಸಂಖ್ಯಾತ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಬಾಲಿವುಡ್ ನಟ ಕಮಾಲ್ ಆರ್ ಖಾನ್ ಸಹ ಈ ಬಗ್ಗೆ ಬೇಸರ ವ್ಯಕ್ತಪಡಿಸಿ ವಿಶ್ವಕಪ್ ಭವಿಷ್ಯವನ್ನೂ ನುಡಿದಿದ್ದಾರೆ.
ವಿರಾಟ್ ಕೊಹ್ಲಿ ಕಳಪೆ ಕಪ್ತಾನಬ ಎಂದಿದ್ದಾರೆ ಕಮಾಲ್ ಆರ್ ಖಾನ್. ಈ ಬಾರಿಯ ಐಪಿಎಲ್ ನಲ್ಲಿ ಒಂದೇ ಜಯ ದಾಖಲಿಸದ ಬೆಂಗಳೂರು ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಕೆಳಭಾಗದಲ್ಲಿದೆ. ಇದು ಕೊಹ್ಲಿಯ ನಾಯಕತ್ವದ ಮಟ್ಟವನ್ನು ತೋರಿಸುತ್ತದೆ ಕೆಆರ್ ಖಾನ್ ವಿರಾಟ್ ಅಸಮಾಧಾನ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ್ದಾರೆ.
ವಿಶ್ವಕಪ್ ನಲ್ಲಿ ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದರೆ ಡ ಸೆಮಿ ಫೈನಲ್ ಕೂಡ ಪ್ರವೇಶಿಸುವುದಿಲ್ಲ ಎಂದು ಭವಿಷ್ಯ ಹೇಳಿದ್ದಾರೆ.
ಆರ್ಸಿಬಿ ಸೋಲು ಕಂಡ ಬಾಲಿವುಡ್ ನಟ ನುಡಿದ ವರ್ಲ್ಡ್ಕಪ್ ಭವಿಷ್ಯ ಕೇಳಿದ್ರೆ ಶಾಕ್ ಆಗ್ತೀರಿ..!
Date: