ಆರ್‌ಎಸ್‌ಎಸ್‌ ಮಾನನಷ್ಟ ಕೇಸ್‌ನಿಂದ ರಾಹುಲ್‌ ಗಾಂಧಿಗೆ ಕೊನೆಗು ಸಿಕ್ತು ಬಿಗ್‌ ರಿಲೀಫ್‌,!

Date:

ಗೌರಿ ಲಂಕೇಶ್‌ ಹತ್ಯೆ ವಿಚಾರದಲ್ಲಿ ರಾಹುಲ್‌ ಗಾಂಧಿ ಅವರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿಚಾರದಲ್ಲಿ ನೀಡಿದ ಹೇಳಿಕೆ ಖಂಡಿಸಿ ಆರ್‌ಎಸ್‌ಎಸ್‌ನ ಧ್ರುತಿಮನ್‌ ಜೋಷಿ ಅವರು ಮಾನನಷ್ಟ ಮೊಕದ್ದಮೆಯನ್ನು ರಾಹುಲ್‌ ಅವರೊಂದಿಗೆ ಸೋನಿಯಾ ಗಾಂಧಿ ಮತ್ತು ಸಿಪಿಐ(ಎಂ) ನಾಯಕ ಸೀತಾರಾಮ್‌ ಯಚೂರಿ ಅವರ ವಿರುದ್ಧವೂ ಕೇಸು ದಾಖಲಿಸಿದ್ದರು. ಇನ್ನು ರಾಹುಲ್‌ ಗಾಂಧಿಯವರ ಪರ ವಕೀಲರು ನ್ಯಾಯಾಲಯ ಮುಂದೆ ಚುನಾವಣಾ ಪ್ರಚಾರದಲ್ಲಿ ಆರೋಪ-ಪ್ರತ್ಯಾರೋಪಗಳನ್ನು ಮಾಡುವುದು ಸಹಜ ಇದಲ್ಲದೇ, ರಾಹುಲ್‌ ಗಾಂಧಿಯವರು ಹೇಳಿರುವುದು ಆರ್‌.ಎಸ್‌.ಎಸ್‌ ಮನಸ್ಥಿತಿಗಳು ಉಳ್ಳವರು ಈ ರೀತಿ ಹತ್ಯೆ ಮಾಡಿರುವುದು ಸಂಭವ ಹೆಚ್ಚಿರುತ್ತದೆ.

ಇದಲ್ಲದೇ ಇಲ್ಲಿ ವ್ಯಕ್ತಿಯನ್ನು ಉಲ್ಲೇಖ ಮಾಡಿ ರಾಹುಲ್‌ ಗಾಂಧಿ ಹೇಳಿರದ ಕಾರಣ ಈ ಕೇಸ್‌ ಅನ್ನು ಮುಂದುವರಿಸುವುದು ಅವಶ್ಯಕತೆ ಇಲ್ಲ ಅಂತ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಕೇಸಿಗೆ ಸಂಬಂಧಪಟ್ಟಂತೆ ರಾಹುಲ್‌ ಗಾಂಧಿಯವರು ತಪ್ಪಿತಸ್ಥನಲ್ಲನೆಂದು ತೀರ್ಪು ನೀಡಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...