ಆರ್. ಅಶೋಕ್ ಗೆ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಿಗದೇ ಇರಲು ಕಾರಣ ಏನು ಗೊತ್ತಾ ?

Date:

ಸಂಪುಟ ವಿಸ್ತರಣೆಯಾದ ಬಳಿಕ ಮೂವರು ಸಚಿವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ಬಿಜೆಪಿ ಹೈಕಮಾಂಡ್ ಸೂಚನೆಯ ಮೇರೆಗೆ ಈ ನೇಮಕ ನಡೆದಿದೆ ಎಂದು ಹೇಳಲಾಗಿತ್ತು.

ಈ ಸ್ಥಾನಕ್ಕೆ ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕಿದ್ದಕ್ಕೆ ಪಕ್ಷದ ವಲಯದಲ್ಲೇ ಅಚ್ಚರಿ ವ್ಯಕ್ತವಾಗಿತ್ತು. ಅದರಲ್ಲೂ ಈ ಮೊದಲೇ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಆರ್. ಅಶೋಕ್ ಅವರನ್ನು ಕಡೆಗಣಿಸಿ ಅಶ್ವತನಾರಾಯಣ ಅವರಿಗೆ ಪ್ರಾಶಸ್ತ್ಯ ನೀಡಿದ್ದು, ಸ್ವತಃ ಪಕ್ಷದ ನಾಯಕರಿಗೇ ದಂಗಾಗಿಸಿತ್ತು.ಇದಾದ ಬಳಿಕ ಆರ್. ಅಶೋಕ್ ಅಶ್ವತನಾರಾಯಣ ಅವರ ನಡುವೆ ಎಲ್ಲವೂ ಸರಿಯಿಲ್ಲವೆಂಬ ಮಾತುಗಳು ಕೇಳಿಬರುತ್ತಿದ್ದರ ನಡುವೆ ಇಬ್ಬರ ವರ್ತನೆಗಳು ಇದಕ್ಕೆ ಪೂರಕವೆಂಬಂತಿತ್ತು. ಈ ಇಬ್ಬರ ನಡುವೆ ರಾಜಿ ಸಂಧಾನ ನೆರವೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರಯತ್ನ ನಡೆಸಿದ್ದರಾದರೂ ಅದು ಸಾಧ್ಯವಾಗಿರಲಿಲ್ಲವೆನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...