ಆರ್. ಅಶೋಕ್ ಗೆ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಿಗದೇ ಇರಲು ಕಾರಣ ಏನು ಗೊತ್ತಾ ?

Date:

ಸಂಪುಟ ವಿಸ್ತರಣೆಯಾದ ಬಳಿಕ ಮೂವರು ಸಚಿವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ಬಿಜೆಪಿ ಹೈಕಮಾಂಡ್ ಸೂಚನೆಯ ಮೇರೆಗೆ ಈ ನೇಮಕ ನಡೆದಿದೆ ಎಂದು ಹೇಳಲಾಗಿತ್ತು.

ಈ ಸ್ಥಾನಕ್ಕೆ ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕಿದ್ದಕ್ಕೆ ಪಕ್ಷದ ವಲಯದಲ್ಲೇ ಅಚ್ಚರಿ ವ್ಯಕ್ತವಾಗಿತ್ತು. ಅದರಲ್ಲೂ ಈ ಮೊದಲೇ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಆರ್. ಅಶೋಕ್ ಅವರನ್ನು ಕಡೆಗಣಿಸಿ ಅಶ್ವತನಾರಾಯಣ ಅವರಿಗೆ ಪ್ರಾಶಸ್ತ್ಯ ನೀಡಿದ್ದು, ಸ್ವತಃ ಪಕ್ಷದ ನಾಯಕರಿಗೇ ದಂಗಾಗಿಸಿತ್ತು.ಇದಾದ ಬಳಿಕ ಆರ್. ಅಶೋಕ್ ಅಶ್ವತನಾರಾಯಣ ಅವರ ನಡುವೆ ಎಲ್ಲವೂ ಸರಿಯಿಲ್ಲವೆಂಬ ಮಾತುಗಳು ಕೇಳಿಬರುತ್ತಿದ್ದರ ನಡುವೆ ಇಬ್ಬರ ವರ್ತನೆಗಳು ಇದಕ್ಕೆ ಪೂರಕವೆಂಬಂತಿತ್ತು. ಈ ಇಬ್ಬರ ನಡುವೆ ರಾಜಿ ಸಂಧಾನ ನೆರವೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರಯತ್ನ ನಡೆಸಿದ್ದರಾದರೂ ಅದು ಸಾಧ್ಯವಾಗಿರಲಿಲ್ಲವೆನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...