ಆ್ಯಂಬುಲೆನ್ಸ್ ಬರದೆ 23 ವರ್ಷದ ಯುವಕ ಸಾವು

Date:

ಮಡಿಕೇರಿ: ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಇಂದು ಅಸ್ಪತ್ರೆಯ ಅಂಬುಲೆನ್ಸ್‌ಗಾಗಿ ಕಾದು ನಡು ರಸ್ತೆಯಲ್ಲೆ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಜೆಗುಂಡಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕ ಮನು(23) ಎಂದು ಗುರುತಿಸಲಾಗಿದ್ದು, ಈತ ಬಜೆಗುಂಡಿ ಗ್ರಾಮದ ನಿವಾಸಿ. ಎರಡು ಮೂರು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದ ಮನು ಮಂಗಳವಾರ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಕೊಟ್ಟು ಮನೆಗೆ ತೆರಳಿದ್ದಾನೆ.

ಮೃತ ಯುವಕ ಮನು(23) ಎಂದು ಗುರುತಿಸಲಾಗಿದ್ದು, ಈತ ಬಜೆಗುಂಡಿ ಗ್ರಾಮದ ನಿವಾಸಿ. ಎರಡು ಮೂರು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದ ಮನು ಮಂಗಳವಾರ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಕೊಟ್ಟು ಮನೆಗೆ ತೆರಳಿದ್ದಾನೆ.

ಬುಧವಾರ ಜ್ವರದಿಂದ ಬಳಲಿ ನಿತ್ರಾಣಗೊಂಡು ಮಧ್ಯಾಹ್ನ 12.30ಕ್ಕೆ ಅಂಬುಲೆನ್ಸ್‍ಗೆ ಕರೆ ಮಾಡಿದ್ದಾನೆ. ನಂತರ ಬಜೆ ಗುಂಡಿ ಗ್ರಾಮದ ರಸ್ತೆಯ ಪಕ್ಕಕ್ಕೆ ಬಂದು ಬಿದ್ದಿದ್ದಾರೆ. ಅಂಬುಲೆನ್ಸ್ ಬರುವ ತನಕ ರಸ್ತೆಯಲ್ಲೇ ಬಿದ್ದು ನರಳಿದ್ದಾರೆ. ಸತತವಾಗಿ ಗಂಟೆಗಟ್ಟಲೇ ಅಂಬುಲೆನ್ಸ್‌ಗಾಗಿ ಕಾದರೂ ಸ್ಥಳಕ್ಕೆ ಅಂಬುಲೆನ್ಸ್ ಬಂದಿರಲ್ಲಿಲ್ಲ. ಹಲವಾರು ಬಾರಿ ಅಸ್ಪತ್ರೆಗೆ ಕರೆ ಮಾಡುವ ವೇಳೆಯಲ್ಲಿ ಈಗ ಬರುವುದು ಆಗಾ ಬರುವುದಾಗಿ ತಿಳಿಸಿದ್ದಾರೆ.

ಅದರೂ ಮೂರು ಗಂಟೆಗಳ ಕಾಲ ತಡವಾಗಿ ಅಂಬುಲೆನ್ಸ್ ಬಂದಿದೆ. ಇನ್ನೂ ಮಗ ಬಿದ್ದಿದ್ದ ಸ್ಥಳಕ್ಕೆ ತಾಯಿ ಗೌರಿ, ಆಶಾ ಕಾರ್ಯಕರ್ತೆ ಹಾಗೂ ಆರೋಗ್ಯ ಸಿಬ್ಬಂದಿ ಬಂದು ಆತನನ್ನು ಅಂಬುಲೆನ್ಸ್ ಒಳಗೆ ಮಲಗಿಸಿದ್ದಾರೆ. ಅದರೆ ಅನಾರೋಗ್ಯದಿಂದ ಬಳಲಿದ್ದ ಯುವಕ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

 

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...