ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು ಇದುವರೆಗೆ ಕೊಟ್ಟಿಲ್ಲ.

Date:

ಹಾವೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ.
ಆರು ಸಚಿವರು ಕೋರ್ಟ್ ಮೊರೆ ಹೋಗಿರೋ ವಿಚಾರ
ರಮೇಶ ಜಾರಕಿಹೊಳಿ ಪ್ರಕರಣ ಆದ್ಮೇಲೆ ಬಹಳ‌ಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ ಸೇರಿದಂತೆ ಬಹಳಷ್ಟು ವಿಚಾರಗಳು ಬಂದಿವೆ.
ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗೋ ಸಾಧ್ಯತೆಗಳು ಹೆಚ್ಚಿವೆ. ತೇಜೋವಧೆ, ವಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವಂಥದ್ದು ಮತ್ತು ರಾಜಕೀಯವಾಗಿ ಅಸ್ಥಿರತೆಯನ್ನ ರಾಜ್ಯದಲ್ಲಿ ಮಾಡಬೇಕು ಅನ್ನೋ ಹಿನ್ನೆಲೆ ಕಂಡು ಕೆಲವರು ನ್ಯಾಯಾಂಗದ ರಕ್ಷಣೆ ಕೋರಿದ್ದಾರೆ. ಅಲ್ದೆ ರಮೇಶ ಜಾರಕಿಹೊಳಿ ಮೇಲೆ ದೂರು ಬಂದಿದೆ ಅದರ ಆಧಾರದ‌ ಮೇಲೆ ತನಿಖೆ ನಡಿತಿದೆ.


ದೂರು ಕೊಟ್ಟವರು ಏನು ಮಾಹಿತಿ ಕೊಡಬೇಕಾಗಿತ್ತು, ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು ಇದುವರೆಗೆ ಕೊಟ್ಟಿಲ್ಲ.
ಇಂಥಾ ಕೇಸ್ನಲ್ಲಿ ಮುಂದೆ ಬಂದು ದೂರು ಕೊಡದಿರೋದು, ಹೇಳಿಕೆ ಕೊಡದಿರೋದು ಆಗದಿರೋ ಸಂದರ್ಭದಲ್ಲಿ ಷಡ್ಯಂತ್ರ ಸೇರಿದಂತೆ ಎಲ್ಲ ಸಂಶಯಗಳಿಗೆ ಕಾರಣವಾಗಿದೆ ಹೀಗಾಗಿ ಕೆಲವರು ಕಾನೂನಿನ ರಕ್ಷಣೆ ತೆಗೆದುಕೊಳ್ತಿದ್ದಾರೆ ಪೊಲೀಸರು ಸಹ ಎಲ್ಲ ಆಯಾಮಗಳಲ್ಲಿ ತನಿಖೆ ಮಾಡ್ತೀವಿ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...