ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು ಇದುವರೆಗೆ ಕೊಟ್ಟಿಲ್ಲ.

Date:

ಹಾವೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ.
ಆರು ಸಚಿವರು ಕೋರ್ಟ್ ಮೊರೆ ಹೋಗಿರೋ ವಿಚಾರ
ರಮೇಶ ಜಾರಕಿಹೊಳಿ ಪ್ರಕರಣ ಆದ್ಮೇಲೆ ಬಹಳ‌ಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ ಸೇರಿದಂತೆ ಬಹಳಷ್ಟು ವಿಚಾರಗಳು ಬಂದಿವೆ.
ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗೋ ಸಾಧ್ಯತೆಗಳು ಹೆಚ್ಚಿವೆ. ತೇಜೋವಧೆ, ವಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವಂಥದ್ದು ಮತ್ತು ರಾಜಕೀಯವಾಗಿ ಅಸ್ಥಿರತೆಯನ್ನ ರಾಜ್ಯದಲ್ಲಿ ಮಾಡಬೇಕು ಅನ್ನೋ ಹಿನ್ನೆಲೆ ಕಂಡು ಕೆಲವರು ನ್ಯಾಯಾಂಗದ ರಕ್ಷಣೆ ಕೋರಿದ್ದಾರೆ. ಅಲ್ದೆ ರಮೇಶ ಜಾರಕಿಹೊಳಿ ಮೇಲೆ ದೂರು ಬಂದಿದೆ ಅದರ ಆಧಾರದ‌ ಮೇಲೆ ತನಿಖೆ ನಡಿತಿದೆ.


ದೂರು ಕೊಟ್ಟವರು ಏನು ಮಾಹಿತಿ ಕೊಡಬೇಕಾಗಿತ್ತು, ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು ಇದುವರೆಗೆ ಕೊಟ್ಟಿಲ್ಲ.
ಇಂಥಾ ಕೇಸ್ನಲ್ಲಿ ಮುಂದೆ ಬಂದು ದೂರು ಕೊಡದಿರೋದು, ಹೇಳಿಕೆ ಕೊಡದಿರೋದು ಆಗದಿರೋ ಸಂದರ್ಭದಲ್ಲಿ ಷಡ್ಯಂತ್ರ ಸೇರಿದಂತೆ ಎಲ್ಲ ಸಂಶಯಗಳಿಗೆ ಕಾರಣವಾಗಿದೆ ಹೀಗಾಗಿ ಕೆಲವರು ಕಾನೂನಿನ ರಕ್ಷಣೆ ತೆಗೆದುಕೊಳ್ತಿದ್ದಾರೆ ಪೊಲೀಸರು ಸಹ ಎಲ್ಲ ಆಯಾಮಗಳಲ್ಲಿ ತನಿಖೆ ಮಾಡ್ತೀವಿ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...