ಇಂದಿನಿಂದ ನೀನಾಸಂ ‘ಬ್ರಹ್ಮಚಾರಿ’..!

Date:

ನೀನಾಸಂ ಸತೀಶ್ ಅವರು ಇಂದಿನಿಂದ ಬ್ರಹ್ಮಚಾರಿಯಾಗಿದ್ದಾರೆ. ಅರೇ ಏನಿದು ಅಂದ್ರಾ? ಅವರ ಹೊಸ ಚಿತ್ರ ಬ್ರಹ್ಮಚಾರಿ ಚಿತ್ರೀಕರಣ ಆರಂಭವಾಗಿದೆ.
ಇಂದು ಚಿತ್ರದ ಮುಹೂರ್ತ ನೆರವೇರಿದೆ. ಚಿತ್ರದ ಕಥೆ ನಗರ ಮತ್ತು ಹಳ್ಳಿ ಪ್ರದೇಶದಲ್ಲಿ ಸಾಗಲಿದ್ದು ಹಲವಾರು ಲೊಕೇಶನ್‌ಗಳಲ್ಲಿ ಶೂಟಿಂಗ್ ನಡೆಯಲಿದೆ. ಅದಿತಿ ಪ್ರಭುದೇವ ಮೊದಲ ಬಾರಿಗೆ ಸತೀಶ್ ನೀನಾಸಂ ಜೊತೆಗೆ ನಟಿಸುತ್ತಿದ್ದು, ಬ್ರಹ್ಮಚಾರಿ ಸತೀಶ್ ಗೆ ನಾಯಕಿ.
ಅದಿತಿ ಗ್ರಂಥಪಾಲಕಿಯಾಗಿ ನಟಿಸುತ್ತಿದ್ದಾರೆ., ಸತೀಶ್ ಅವರ ಪಾತ್ರ ವಿಭಿನ್ನವಾಗಿರಲಿದ್ದು ಪಾತ್ರದ ಸೀಕ್ರೇಟ್ ಅನ್ನು ಚಿತ್ರ ತಂಡ ಬಿಟ್ಟು ಕೊಟ್ಟಿಲ್ಲ . ಬಾಂಬೆ ಮಿಠಾಯಿ’ ಮತ್ತು ‘ಡಬಲ್ ಇಂಜಿನ್’ ಸಿನಿಮಾಗಳಿಗೆ ಆ್ಯಕ್ಷನ್​​ ಕಟ್​​ ಹೇಳಿದ್ದ ಚಂದ್ರಮೋಹನ್​​ ಅವರು ಬ್ರಹ್ಮಚಾರಿಗೆ ನಿರ್ದೇಶಕರು. ಉದಯ್​ ಮೆಹ್ತಾ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...