ಇಂದಿನಿಂದ ಫ್ಲವರ್ ಶೋ: ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Date:

ಇಂದಿನಿಂದ ಫ್ಲವರ್ ಶೋ: ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

 

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನಲ್ಲೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಇಂದಿನಿಂದ 12 ದಿನಗಳ ಕಾಲ 218ನೇ ವಾರ್ಷಿಕ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ವೀರಗಾಥೆ ಅನಾವರಣಗೊಂಡಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಗಾಜಿನ ಮನೆಯಲ್ಲಿ ಫ್ಲವರ್ ಶೋಗೆ ಚಾಲನೆ ನೀಡಿದ್ದು, 12 ದಿನಗಳ ಪ್ರದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗುವ ನಿರೀಕ್ಷೆ ಇದೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು 218ನೇ ವರ್ಷದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದಿದ್ದಾರೆ.ಕಿತ್ತೂರು ರಾಣಿ ಚೆನ್ನಮ್ಮಗೆ ಬ್ರಿಟಿಷರ ವಿರುದ್ಧ ಮೊದಲನೇ ಯುದ್ಧಗಳಲ್ಲಿ ಜಯ ಸಿಕ್ತು. ಎರಡನೇ ಯುದ್ಧದಲ್ಲಿ ಚೆನ್ನಮ್ಮನ ಸೆರೆಯಾಯಿತು. ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣನಿಗೆ ನ್ಯಾಯಾಲಯದಲ್ಲಿ ಗಲ್ಲು ಶಿಕ್ಷೆ ಆಯಿತು. ರಾಯಣ್ಣ ಹುಟ್ಟಿದ್ದು ಸ್ವಾತಂತ್ರ‍್ಯ ಸಿಕ್ಕ ದಿನವಾದರೆ, ಗಲ್ಲು ಶಿಕ್ಷೆ ಆಗಿದ್ದು ಗಣರಾಜ್ಯದ ದಿನ. ಇದು ಕಾಕತಾಳೀಯ ಅಂತಾನೇ ಎನ್ನಬಹುದು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...