ಇಂದಿನಿಂದ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಪ್ರವಾಸ !?

Date:

ಬಾಗಲಕೋಟೆ ಜಿಲ್ಲೆಯ ಹಲವು ಭಾಗಗಳಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ಬಾದಾಮಿಯಲ್ಲಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಲಿರುವ ಅವರು, ತಾಲೂಕು ಮಟ್ಟದ ಪರಿಶೀಲನೆ ಮಾಡಿ ಬಾದಾಮಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಜೂ. 29 ರಂದು ಆಲಮಟ್ಟಿಯಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಸಭೆ ಹಾಗೂ ಗುಳೆದಗುಡ್ಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜೂ. 30 ರಂದು ಬಾಗಲಕೋಟೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್ ಮಂಗಳೂರು:...

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸಿಹಿ ಸುದ್ದಿ: ಗಣರಾಜ್ಯೋತ್ಸವದಂದು ಸರ್ಕಾರಿ ಉದ್ಯೋಗ ನೇಮಕಾತಿ ಆದೇಶ

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸಿಹಿ ಸುದ್ದಿ: ಗಣರಾಜ್ಯೋತ್ಸವದಂದು ಸರ್ಕಾರಿ ಉದ್ಯೋಗ ನೇಮಕಾತಿ...

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಗಳೂರು:...