ಇಂದಿರಾ ಕ್ಯಾಂಟೀನ್ ಆಡಳಿತದ ಮೇಲೆ ಯಡಿಯೂರಪ್ಪಗೆ ಅಸಮಾಧಾನ ! ಕ್ಯಾಂಟೀನ್ಗೆ ಬೀಗ ಹಾಕ್ತಾರೆ ಯಡಿಯೂರಪ್ಪ ?

Date:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ರಾಜ್ಯದ ಜನರ ಜನರಿಗೋಸ್ಕರ ಇಂದಿರಾ ಕ್ಯಾಂಟೀನ್ ಎಂಬ ಸೇವೆಯನ್ನು ಕರ್ನಾಟಕ ರಾಜ್ಯಾದ್ಯಂತ ಆರಂಭಿಸಿದರು ಕಡಿಮೆ ದರದಲ್ಲಿ ಜನರಿಗೆ ಊಟ ಒದಗಿಸುವ ಕ್ಯಾಂಟೀನ್ ಬೆಂಗಳೂರಿನಾದ್ಯಂತ ಎಲ್ಲ ಏರಿಯಾಗಳಲ್ಲೂ ವಾಯಿ ಕ್ಯಾಂಟೀನ್ ತೆರೆಯಲಾಯಿತು .

ಇದೀಗ ಯಡಿಯೂರಪ್ಪ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಬರುತ್ತಿದ್ದ ಸಬ್ಸಿಡಿಯನ್ನು ಎಲ್ಲ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲು ಯಡಿಯೂರಪ್ಪ ಅವರು ಹೇಳಿದ್ದಾರೆ .ಇಂದಿರಾ ಕಡೆ ನಡೆಸಲು ಬೇರೆ ಸಂಸ್ಥೆಗೆ ಇದನ್ನು ಒದಗಿಸಲಾಗಿತ್ತು ಆ ಸಂಸ್ಥೆಗಳನ್ನು ಕೂಡ ಪರಿಶೀಲನೆ ಮಾಡುವುದಕ್ಕೆ ಯಡಿಯೂರಪ್ಪರವರು ಆದೇಶ ನೀಡಿದ್ದಾರೆ . ಮೈತ್ರಿ ಸರ್ಕಾರ ನಡೆಯುತ್ತಿದ್ದಾಗಲೇ ಯಡಿಯೂರಪ್ಪ ಅವರಿಗೆ ಇಂದಿರಾ ಕ್ಯಾಂಟೀನ್ ಗಳ  ಆಡಳಿತದ ಮೇಲೆ ಅಸಮಾಧಾನ ಇತ್ತು ಇದೀಗ ಅವರು ಮುಖ್ಯಮಂತ್ರಿಯಾದ ಮೇಲೆ ಈ ಆದೇಶವನ್ನು ಹೊರಡಿಸಿದ್ದಾರೆ .

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...