ಇಂದಿರಾ ಕ್ಯಾಂಟೀನ್ ಆಡಳಿತದ ಮೇಲೆ ಯಡಿಯೂರಪ್ಪಗೆ ಅಸಮಾಧಾನ ! ಕ್ಯಾಂಟೀನ್ಗೆ ಬೀಗ ಹಾಕ್ತಾರೆ ಯಡಿಯೂರಪ್ಪ ?

Date:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ರಾಜ್ಯದ ಜನರ ಜನರಿಗೋಸ್ಕರ ಇಂದಿರಾ ಕ್ಯಾಂಟೀನ್ ಎಂಬ ಸೇವೆಯನ್ನು ಕರ್ನಾಟಕ ರಾಜ್ಯಾದ್ಯಂತ ಆರಂಭಿಸಿದರು ಕಡಿಮೆ ದರದಲ್ಲಿ ಜನರಿಗೆ ಊಟ ಒದಗಿಸುವ ಕ್ಯಾಂಟೀನ್ ಬೆಂಗಳೂರಿನಾದ್ಯಂತ ಎಲ್ಲ ಏರಿಯಾಗಳಲ್ಲೂ ವಾಯಿ ಕ್ಯಾಂಟೀನ್ ತೆರೆಯಲಾಯಿತು .

ಇದೀಗ ಯಡಿಯೂರಪ್ಪ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಬರುತ್ತಿದ್ದ ಸಬ್ಸಿಡಿಯನ್ನು ಎಲ್ಲ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲು ಯಡಿಯೂರಪ್ಪ ಅವರು ಹೇಳಿದ್ದಾರೆ .ಇಂದಿರಾ ಕಡೆ ನಡೆಸಲು ಬೇರೆ ಸಂಸ್ಥೆಗೆ ಇದನ್ನು ಒದಗಿಸಲಾಗಿತ್ತು ಆ ಸಂಸ್ಥೆಗಳನ್ನು ಕೂಡ ಪರಿಶೀಲನೆ ಮಾಡುವುದಕ್ಕೆ ಯಡಿಯೂರಪ್ಪರವರು ಆದೇಶ ನೀಡಿದ್ದಾರೆ . ಮೈತ್ರಿ ಸರ್ಕಾರ ನಡೆಯುತ್ತಿದ್ದಾಗಲೇ ಯಡಿಯೂರಪ್ಪ ಅವರಿಗೆ ಇಂದಿರಾ ಕ್ಯಾಂಟೀನ್ ಗಳ  ಆಡಳಿತದ ಮೇಲೆ ಅಸಮಾಧಾನ ಇತ್ತು ಇದೀಗ ಅವರು ಮುಖ್ಯಮಂತ್ರಿಯಾದ ಮೇಲೆ ಈ ಆದೇಶವನ್ನು ಹೊರಡಿಸಿದ್ದಾರೆ .

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...