ಇಂದಿರಾ ಕ್ಯಾಂಟೀನ್ ಆಡಳಿತದ ಮೇಲೆ ಯಡಿಯೂರಪ್ಪಗೆ ಅಸಮಾಧಾನ ! ಕ್ಯಾಂಟೀನ್ಗೆ ಬೀಗ ಹಾಕ್ತಾರೆ ಯಡಿಯೂರಪ್ಪ ?

Date:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ರಾಜ್ಯದ ಜನರ ಜನರಿಗೋಸ್ಕರ ಇಂದಿರಾ ಕ್ಯಾಂಟೀನ್ ಎಂಬ ಸೇವೆಯನ್ನು ಕರ್ನಾಟಕ ರಾಜ್ಯಾದ್ಯಂತ ಆರಂಭಿಸಿದರು ಕಡಿಮೆ ದರದಲ್ಲಿ ಜನರಿಗೆ ಊಟ ಒದಗಿಸುವ ಕ್ಯಾಂಟೀನ್ ಬೆಂಗಳೂರಿನಾದ್ಯಂತ ಎಲ್ಲ ಏರಿಯಾಗಳಲ್ಲೂ ವಾಯಿ ಕ್ಯಾಂಟೀನ್ ತೆರೆಯಲಾಯಿತು .

ಇದೀಗ ಯಡಿಯೂರಪ್ಪ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಬರುತ್ತಿದ್ದ ಸಬ್ಸಿಡಿಯನ್ನು ಎಲ್ಲ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲು ಯಡಿಯೂರಪ್ಪ ಅವರು ಹೇಳಿದ್ದಾರೆ .ಇಂದಿರಾ ಕಡೆ ನಡೆಸಲು ಬೇರೆ ಸಂಸ್ಥೆಗೆ ಇದನ್ನು ಒದಗಿಸಲಾಗಿತ್ತು ಆ ಸಂಸ್ಥೆಗಳನ್ನು ಕೂಡ ಪರಿಶೀಲನೆ ಮಾಡುವುದಕ್ಕೆ ಯಡಿಯೂರಪ್ಪರವರು ಆದೇಶ ನೀಡಿದ್ದಾರೆ . ಮೈತ್ರಿ ಸರ್ಕಾರ ನಡೆಯುತ್ತಿದ್ದಾಗಲೇ ಯಡಿಯೂರಪ್ಪ ಅವರಿಗೆ ಇಂದಿರಾ ಕ್ಯಾಂಟೀನ್ ಗಳ  ಆಡಳಿತದ ಮೇಲೆ ಅಸಮಾಧಾನ ಇತ್ತು ಇದೀಗ ಅವರು ಮುಖ್ಯಮಂತ್ರಿಯಾದ ಮೇಲೆ ಈ ಆದೇಶವನ್ನು ಹೊರಡಿಸಿದ್ದಾರೆ .

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...