ಇಂದು ಇಂಡೋ-ಪಾಕ್ ಕ್ರಿಕೆಟ್ ಕದನ ! ಹವಾಮಾನ ಇಲಾಖೆ ಹೇಳೋದೇನು ಗೊತ್ತಾ..?

Date:

ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ಇದಕ್ಕೆ ಮಳೆರಾಯ ಅಡ್ಡಿ ಪಡಿಸಲಿದ್ದಾನೆ ಎಂಬ ಆತಂಕ ಶುರು ಆಗಿದೆ.

ಮ್ಯಾಂಚೆಸ್ಟರ್ ನಲ್ಲಿ ಕಳೆದ 4 ದಿನಗಳಿಂದ ಮಳೆಯಾಗುತ್ತಿತ್ತು, ಆದರೆ ಶುಕ್ರವಾರ ಮೋಡಗಳು ಸರಿದು ಮಧ್ಯಾಹ್ನದವರೆಗೂ ಸೂರ್ಯ ಕಾಣಿಸಿಕೊಂಡಿದ್ದ, ಆದರೆ ಸಂಜೆ ವೇಳೆಗೆ ಮತ್ತೆ ಮಳೆ ಕಾಣಿಸಿಕೊಂಡಿತ್ತು.

ಇಂದು ಮಳೆ ಇಲ್ಲದ ಕಾರಣ ಟೀಂ ಇಂಡಿಯಾ ಮಧ್ಯಾಹ್ನ 1 ಗಂಟವರೆಗೂ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿತ್ತು. ಮಧ್ಯಾಹ್ನದ ನಂತರ ಪಾಕ್ ತಂಡ ಅಭ್ಯಾಸಕ್ಕಿಳಿದಿತ್ತು. ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ನಾಳೆ ಗೆಲುವು ಯಾರ ಪಾಲಿಗೆ ಎಂಬುದನ್ನು ಕಾದು ನೋಡಬೇಕಾಗಿದೆ. ಹವಾಮಾನ ವರದಿ ಪ್ರಕಾರ ಮುಂಜಾನೆ ಅಲ್ಪ ಮಳೆಯಾಗುವ ಸಾಧ್ಯತೆ ಇದ್ದು, ಆ ಬಳಿಕ ಸೂರ್ಯ ಬಂದರು ಪಂದ್ಯದ ಸೆಕೆಂಡ್ ಆಫ್‍ಗೆ ಮತ್ತೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...