ಇಂದು ಇಂಡೋ-ಪಾಕ್ ಕ್ರಿಕೆಟ್ ಕದನ ! ಹವಾಮಾನ ಇಲಾಖೆ ಹೇಳೋದೇನು ಗೊತ್ತಾ..?

Date:

ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ಇದಕ್ಕೆ ಮಳೆರಾಯ ಅಡ್ಡಿ ಪಡಿಸಲಿದ್ದಾನೆ ಎಂಬ ಆತಂಕ ಶುರು ಆಗಿದೆ.

ಮ್ಯಾಂಚೆಸ್ಟರ್ ನಲ್ಲಿ ಕಳೆದ 4 ದಿನಗಳಿಂದ ಮಳೆಯಾಗುತ್ತಿತ್ತು, ಆದರೆ ಶುಕ್ರವಾರ ಮೋಡಗಳು ಸರಿದು ಮಧ್ಯಾಹ್ನದವರೆಗೂ ಸೂರ್ಯ ಕಾಣಿಸಿಕೊಂಡಿದ್ದ, ಆದರೆ ಸಂಜೆ ವೇಳೆಗೆ ಮತ್ತೆ ಮಳೆ ಕಾಣಿಸಿಕೊಂಡಿತ್ತು.

ಇಂದು ಮಳೆ ಇಲ್ಲದ ಕಾರಣ ಟೀಂ ಇಂಡಿಯಾ ಮಧ್ಯಾಹ್ನ 1 ಗಂಟವರೆಗೂ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿತ್ತು. ಮಧ್ಯಾಹ್ನದ ನಂತರ ಪಾಕ್ ತಂಡ ಅಭ್ಯಾಸಕ್ಕಿಳಿದಿತ್ತು. ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ನಾಳೆ ಗೆಲುವು ಯಾರ ಪಾಲಿಗೆ ಎಂಬುದನ್ನು ಕಾದು ನೋಡಬೇಕಾಗಿದೆ. ಹವಾಮಾನ ವರದಿ ಪ್ರಕಾರ ಮುಂಜಾನೆ ಅಲ್ಪ ಮಳೆಯಾಗುವ ಸಾಧ್ಯತೆ ಇದ್ದು, ಆ ಬಳಿಕ ಸೂರ್ಯ ಬಂದರು ಪಂದ್ಯದ ಸೆಕೆಂಡ್ ಆಫ್‍ಗೆ ಮತ್ತೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...