ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಗೆ ಕಿರುಕುಳ !?

Date:

ಕೋರ್ಟ್ ನಲ್ಲಿ ವಿಚಾರಣೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಒತ್ತಿ ಬಂದ ದುಃಖವನ್ನು ತಡೆದುಕೊಂಡು, ಕಿರುಕುಳದ ಬಗ್ಗೆ ತಿಳಿಸಿದ್ದಾರೆ. ಜಡ್ಜ್ ಎದುರು ಇಡಿ ಅಧಿಕಾರಿಗಳ ಕಿರುಕುಳದ ಕುರಿತು ತಿಳಿಸಿದ ಅವರು, ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿ ಸೂಜಿ ಚುಚ್ಚಿದ್ದರು. ಆಗ ಕೈಯಲ್ಲಿ ರಕ್ತ ಬರುತ್ತಿದ್ದರೂ ಕೂಡ ನನ್ನನ್ನು ಆಸ್ಪತ್ರೆಯಲ್ಲಿ ಬಿಡದೇ ಅಧಿಕಾರಿಗಳು ಕರೆದುಕೊಂಡು ಹೋದರು ಎಂದು ಕಟಕಟೆಯಲ್ಲಿ ನಿಂತಿದ್ದ ಡಿಕೆಶಿ ಜಡ್ಜ್ ಗೆ ತಿಳಿಸಿದ್ದಾರೆ.

ಡಿಕೆಶಿ ಅವರಿಗೆ ಇಡಿ  ವಿಚಾರಣೆಯ ಹೆಸರಲ್ಲಿ  ಕಿರುಕುಳ ನೀಡುತ್ತಿದೆ. ವಿಶ್ರಾಂತಿಗೆ ಅವರಿಗೆ ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ. ಇದರಿಂದ ಡಿಕೆಶಿ ಅಭಿಮಾನಿಗಳು ಹಾಗೂ ಬೆಂಬಲಿಗರು ಆಕ್ರೋಶಿತ ಪಡಿಸುತ್ತಿದ್ದಾರೆ .

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...