ಇದು ಯಡಿಯೂರಪ್ಪ ಅವರ ಸ್ಟೈಲ್ ! ಡಿಕೆಶಿ ಈ ಮಾತು ಹೇಳಿದೇಕೆ ಗೊತ್ತಾ ?

Date:

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಯಾಗುವ ಮೊದಲು ಮತ್ತು ಮುಖ್ಯಮಂತ್ರಿ ಯಾಗುವ ಸಂದರ್ಭದಲ್ಲಿ ತೋರಿದ ಆತುರವನ್ನು ನೆನಪಿಸಿ ಕೊಳ್ಳಬೇಕು. ಕೃಷಿ ಸಮಸ್ಯೆ, ಸಾಲಮನ್ನಾ, ರೈತ ಹೋರಾಟ ಹೀಗೆ ಹಲವಾರು ವಿಷಯಗಳಲ್ಲಿ ಬಹಳ ಆತುರ ಪಟ್ಟು ಮಾತನಾಡುತ್ತಿದ್ದರು. ರಾಜ್ಯದ ಜನ ಪ್ರಜ್ಞಾವಂತರು, ವಿದ್ಯಾವಂತರಿದ್ದಾರೆ. ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಯಡಿಯೂರಪ್ಪ ಅವರಿಗೆ ಈಗ ಅವಕಾಶ ಸಿಕ್ಕಿದೆ. ಅದನ್ನು ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ. ಸರ್ಕಾರ ರಚನೆಯಾಗಿ 10 ದಿನಗಳಾಗಿವೆ. ಈವರೆಗೂ ಸಂಪುಟ ವಿಸ್ತರಣೆಯಾಗಿಲ್ಲ. ಒನ್‍ಮ್ಯಾನ್ ಶೋ ನಡೆಯುತ್ತಿದೆ ಎಂದು ಅವರು ಲೇವಡಿ ಮಾಡಿದರು.

ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ತೀವ್ರವಾಗಿದೆ. ಖುದ್ದಾಗಿ ಸ್ಪಂದಿಸಬೇಕಿದ್ದ ಮುಖ್ಯಮಂತ್ರಿಯವರು ಇನ್ನು ಅಲ್ಲಿಗೆ ಭೇಟಿ ನೀಡಿಲ್ಲ . ಇದು ಯಡಿಯೂರಪ್ಪ ಅವರ ಸ್ಟೈಲ್. ಈ ಮೊದಲು ನಮ್ಮನ್ನು ಟೀಕಿಸುತ್ತಿದ್ದರು. ಈಗ ಅವರ ಅಧಿಕಾರಾವಧಿಯಲ್ಲಿ ಆಗುತ್ತಿರುವುದೇನು ಎಂದು ಪ್ರಶ್ನಿಸಿದರು.

Share post:

Subscribe

spot_imgspot_img

Popular

More like this
Related

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...