ಇದೇ ಕಾರಣಕ್ಕೆ ರಾಜಕುಮಾರ್ ಹಾಗು ವಿಷ್ಣುವರ್ಧನ್ ಸ್ಮಾರಕದ ಮುಂದೆ ದುನಿಯಾ ವಿಜಯ್ ಹೋಗಿದ್ರು.

Date:

ಸ್ಯಾಂಡಲ್ವುಡ್ ನ ಬ್ಲಾಕ್ ಕೋಬ್ರಾ ಎಂದೇ ಹೆಸರು ಪಡೆದಿರುವ ದುನಿಯಾ ವಿಜಯ್ ಇದೀಗ ತಾವೇ ನಿರ್ದೇಶಸಿರುವ ಸಲಗ ಚಿತ್ರದ ಬಿಡುಗಡೆ ಸಿದ್ಧತೆಯಲ್ಲಿದ್ದಾರೆ,ನಿನ್ನೆ ಸಲಗ ವಿಜಯ್ ಅಭಿಮಾನಿಗಳ‌ ಸೇವಾ ಸಮಿತಿ ಮಾಲೂರು (ರಿ) ಆಯೋಜಿಸಿದ್ದ ಕ್ರಿಕೆಟ್ ಟೂರ್ನಿ ಯಶಸ್ವಿಯಾಗಿದೆ. ಮಾಲೂರಿನ ಹೋಂಡಾ‌ ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ಈ ಪಂದ್ಯವನ್ನ ನೋಡಲು ಕೋಲಾರ ಜಿಲ್ಲೆಯ ವಿವಿದೆಡೆಯಿಂದ ಹತ್ತು ಸಾವಿರಕ್ಕು ಹೆಚ್ಚು ದುನಿಯಾ ವಿಜಯ್ ಅಭಿಮಾನಿಗಳು ಹಾಗೂ ಪ್ರೇಕ್ಷಕರು ಜಮಾಯಿಸಿದ್ದರು.


ಈ ಕ್ರಿಕೆಟ್ ಕೂಟದಲ್ಲಿ ಸಲಗ ಚಿತ್ರ ತಂಡ ಪ್ರದರ್ಶನ ಪಂದ್ಯವನ್ನಾಡಿ ವಿಜಯ ಸಾಧಿಸಿದೆ. ಇದೇ ಸಂಭ್ರಮದಲ್ಲಿ ನಾಯಕ ದುನಿಯಾ ವಿಜಯ್ ನಿರ್ಮಾಪಕ ಕೆ ಪಿ ಶ್ರಿಕಾಂತ್ ಸೇರಿದಂತೆ ಸಲಗ ಚಿತ್ರತಂಡ ಮಾಲೂರಿನಲ್ಲಿರುವ ಡಾ. ರಾಜ್ಕುಮಾರ್ಹಾಗು ಡಾ. ವಿಷ್ಣುವರ್ಧನ್ ಅವರ ಪುತ್ಥಳಿಗೆ ಮಾಲೆಯನ್ನು ಅರ್ಪಿಸಿದರು.

Share post:

Subscribe

spot_imgspot_img

Popular

More like this
Related

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ ಇತ್ತೀಚಿನ ದಿನಗಳಲ್ಲಿ...

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ:...

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ಬೆಂಗಳೂರು: ನಗರದ...