No menu items!
12.4 C
Munich
Wednesday, April 29, 2026

ಇದ್ದಕಿದ್ದಂತೆ ಡಿ ಕೆ ಶಿ ಮನೆಗೆ ಶಿವಣ್ಣ ಭೇಟಿ ನೀಡಿದ್ದೇಕೆ? ಕಾರಣ ಏನು?

Must read

ಹಿರಿಯ ನಟ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಡಿಕೆಶಿ ಅವರ ನಿವಾಸದಲ್ಲಿ ಭೇಟಿ ನಡೆದಿದೆ.ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶಿವಣ್ಣ ಭೇಟಿ ಮಾಡಿದ್ದು,

ಯಾವ ಕಾರಣಕ್ಕೆ ಮಾತುಕತೆ ನಡೆಸಿದರು ಎಂದು ಚಿತ್ರರಂಗದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದ್ದು ಅದಕ್ಕೆ ಅದರ ಬಗ್ಗೆ ಈಗ ಇದೊಂದು ಸೌಜನ್ಯದ ಭೇಟಿಯಾಗಿತ್ತು ಎಂದು ತಿಳಿದುಬಂದಿದೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article