ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು: ರಾಮಲಿಂಗಾ ರೆಡ್ಡಿ

Date:

ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು: ರಾಮಲಿಂಗಾ ರೆಡ್ಡಿ

 

ಬೆಂಗಳೂರು: ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಉತ್ತಮ ಗುಣಮಟ್ಟದ ಪದಾರ್ಥಗಳು ಇವೆ. ಅಮುಲ್‌ಗೆ ಅವಕಾಶ ಕೊಟ್ಟಿದ್ದಾರೆ. ಇದು ಸರಿಯಲ್ಲ. ಮೊದಲು ನಂದಿನಿಗೆ ಕೊಡಬೇಕಿತ್ತು ಎಂದು ತಿಳಿಸಿದರು.

ಇನ್ನುಮುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದರೂ ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು. ನಾವು ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ಕಡೆ ನಂದಿನಿಗೆ ಆದ್ಯತೆ ಕೊಟ್ಟಿದ್ದೇವೆ. ಅಮುಲ್ ಹೆಚ್ಚು ಹಣ ಕೊಟ್ಟಿದ್ದಾರೆ ಅಂತ ಅವರಿಗೆ ಕೊಡಬೇಡಿ. ನಂದಿನಿಗೆ ಮೊದಲ ಆದ್ಯತೆ ಕೊಡಬೇಕು. ಸಿಎಂ, ಡಿಸಿಎಂ ಗಮನಕ್ಕೂ ಇದು ಬಂದಿದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...