ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು: ರಾಮಲಿಂಗಾ ರೆಡ್ಡಿ

Date:

ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು: ರಾಮಲಿಂಗಾ ರೆಡ್ಡಿ

 

ಬೆಂಗಳೂರು: ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಉತ್ತಮ ಗುಣಮಟ್ಟದ ಪದಾರ್ಥಗಳು ಇವೆ. ಅಮುಲ್‌ಗೆ ಅವಕಾಶ ಕೊಟ್ಟಿದ್ದಾರೆ. ಇದು ಸರಿಯಲ್ಲ. ಮೊದಲು ನಂದಿನಿಗೆ ಕೊಡಬೇಕಿತ್ತು ಎಂದು ತಿಳಿಸಿದರು.

ಇನ್ನುಮುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದರೂ ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು. ನಾವು ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ಕಡೆ ನಂದಿನಿಗೆ ಆದ್ಯತೆ ಕೊಟ್ಟಿದ್ದೇವೆ. ಅಮುಲ್ ಹೆಚ್ಚು ಹಣ ಕೊಟ್ಟಿದ್ದಾರೆ ಅಂತ ಅವರಿಗೆ ಕೊಡಬೇಡಿ. ನಂದಿನಿಗೆ ಮೊದಲ ಆದ್ಯತೆ ಕೊಡಬೇಕು. ಸಿಎಂ, ಡಿಸಿಎಂ ಗಮನಕ್ಕೂ ಇದು ಬಂದಿದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...