ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು: ರಾಮಲಿಂಗಾ ರೆಡ್ಡಿ

Date:

ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು: ರಾಮಲಿಂಗಾ ರೆಡ್ಡಿ

 

ಬೆಂಗಳೂರು: ಇನ್ನುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದ್ರು ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಉತ್ತಮ ಗುಣಮಟ್ಟದ ಪದಾರ್ಥಗಳು ಇವೆ. ಅಮುಲ್‌ಗೆ ಅವಕಾಶ ಕೊಟ್ಟಿದ್ದಾರೆ. ಇದು ಸರಿಯಲ್ಲ. ಮೊದಲು ನಂದಿನಿಗೆ ಕೊಡಬೇಕಿತ್ತು ಎಂದು ತಿಳಿಸಿದರು.

ಇನ್ನುಮುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದರೂ ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು. ನಾವು ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ಕಡೆ ನಂದಿನಿಗೆ ಆದ್ಯತೆ ಕೊಟ್ಟಿದ್ದೇವೆ. ಅಮುಲ್ ಹೆಚ್ಚು ಹಣ ಕೊಟ್ಟಿದ್ದಾರೆ ಅಂತ ಅವರಿಗೆ ಕೊಡಬೇಡಿ. ನಂದಿನಿಗೆ ಮೊದಲ ಆದ್ಯತೆ ಕೊಡಬೇಕು. ಸಿಎಂ, ಡಿಸಿಎಂ ಗಮನಕ್ಕೂ ಇದು ಬಂದಿದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...