ಇನ್ನು ಕಾಲ ಮಿಂಚಿಲ್ಲ ಜನರ ಬಳಿ ಕ್ಷಮೆ ಕೇಳಿ ! ಯಡಿಯೂರಪ್ಪ ಅವರಿಗೆ ಉಗ್ರಪ್ಪ ಟಾಂಗ್ .

Date:

ಯಡಿಯೂರಪ್ಪ ಅವರನ್ನು ರಾಜಾಹುಲಿ ಎಂದು ಬಿಂಬಿಸಲಾಗುತ್ತಿತ್ತು. ಹುಲಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡುವ ಅವಕಾಶವೇ ಸಿಕ್ಕಿಲ್ಲ. ಬೆಕ್ಕು ಬಂದಾಗ ಇಲಿ ಹೋಗಿ ಬಿಲ ಹುಡುಕುತ್ತದೆಯೋ ಹಾಗೆ ಯಡಿಯೂರಪ್ಪ ಕೇಂದ್ರದ ನಾಯಕರ ಬಳಿ ಪರಿಹಾರ ಕೇಳುವ ಮತ್ತು ರಾಜಕೀಯ ವಿಷಯ ಕುರಿತು ಚರ್ಚಿಸುವ ಧೈರ್ಯ ಯಡಿಯೂರಪ್ಪ ಅವರಿಗೆ ಇಲ್ಲದಂತಾಗಿದೆ. ಇವರಿಗೆ ಬದ್ಧತೆ,

ಆತ್ಮಗೌರವ ಕಳೆದು ಹೋಗಿವೆ. ಮಾತುಕೊಟ್ಟಂತೆ ನಡೆದುಕೊಳ್ಳಲಾಗುತ್ತಿಲ್ಲ ಎಂದು ಜನರ ಬಳಿ ಯಡಿಯೂರಪ್ಪ ಕ್ಷಮೆ ಕೇಳಬೇಕು. ಈಗಲೂ ಕಾಲ ಮಿಂಚಿಲ್ಲ. ನಮ್ಮ ಪಕ್ಷ ಬಿಟ್ಟು ನಿಮ್ಮ ಪಕ್ಷ ಸೇರಿ ಉಪ ಚುನಾವಣೆಯಲ್ಲಿ ಗೆದ್ದವರನ್ನು ಮಂತ್ರಿಗಳನ್ನಾಗಿ ಮಾಡಿ, ಇಲ್ಲವೇ ಜನರ ಬಳಿ ಬೇಷರತ್ ಕ್ಷಮೆ ಕೇಳಿ ಎಂದು ಉಗ್ರಪ್ಪ ಒತ್ತಾಯಿಸಿದರು.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...