ಇನ್ನು ಕಾಲ ಮಿಂಚಿಲ್ಲ ಜನರ ಬಳಿ ಕ್ಷಮೆ ಕೇಳಿ ! ಯಡಿಯೂರಪ್ಪ ಅವರಿಗೆ ಉಗ್ರಪ್ಪ ಟಾಂಗ್ .

Date:

ಯಡಿಯೂರಪ್ಪ ಅವರನ್ನು ರಾಜಾಹುಲಿ ಎಂದು ಬಿಂಬಿಸಲಾಗುತ್ತಿತ್ತು. ಹುಲಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡುವ ಅವಕಾಶವೇ ಸಿಕ್ಕಿಲ್ಲ. ಬೆಕ್ಕು ಬಂದಾಗ ಇಲಿ ಹೋಗಿ ಬಿಲ ಹುಡುಕುತ್ತದೆಯೋ ಹಾಗೆ ಯಡಿಯೂರಪ್ಪ ಕೇಂದ್ರದ ನಾಯಕರ ಬಳಿ ಪರಿಹಾರ ಕೇಳುವ ಮತ್ತು ರಾಜಕೀಯ ವಿಷಯ ಕುರಿತು ಚರ್ಚಿಸುವ ಧೈರ್ಯ ಯಡಿಯೂರಪ್ಪ ಅವರಿಗೆ ಇಲ್ಲದಂತಾಗಿದೆ. ಇವರಿಗೆ ಬದ್ಧತೆ,

ಆತ್ಮಗೌರವ ಕಳೆದು ಹೋಗಿವೆ. ಮಾತುಕೊಟ್ಟಂತೆ ನಡೆದುಕೊಳ್ಳಲಾಗುತ್ತಿಲ್ಲ ಎಂದು ಜನರ ಬಳಿ ಯಡಿಯೂರಪ್ಪ ಕ್ಷಮೆ ಕೇಳಬೇಕು. ಈಗಲೂ ಕಾಲ ಮಿಂಚಿಲ್ಲ. ನಮ್ಮ ಪಕ್ಷ ಬಿಟ್ಟು ನಿಮ್ಮ ಪಕ್ಷ ಸೇರಿ ಉಪ ಚುನಾವಣೆಯಲ್ಲಿ ಗೆದ್ದವರನ್ನು ಮಂತ್ರಿಗಳನ್ನಾಗಿ ಮಾಡಿ, ಇಲ್ಲವೇ ಜನರ ಬಳಿ ಬೇಷರತ್ ಕ್ಷಮೆ ಕೇಳಿ ಎಂದು ಉಗ್ರಪ್ಪ ಒತ್ತಾಯಿಸಿದರು.

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...