ಇನ್ನು ಕಾಲ ಮಿಂಚಿಲ್ಲ ಜನರ ಬಳಿ ಕ್ಷಮೆ ಕೇಳಿ ! ಯಡಿಯೂರಪ್ಪ ಅವರಿಗೆ ಉಗ್ರಪ್ಪ ಟಾಂಗ್ .

Date:

ಯಡಿಯೂರಪ್ಪ ಅವರನ್ನು ರಾಜಾಹುಲಿ ಎಂದು ಬಿಂಬಿಸಲಾಗುತ್ತಿತ್ತು. ಹುಲಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡುವ ಅವಕಾಶವೇ ಸಿಕ್ಕಿಲ್ಲ. ಬೆಕ್ಕು ಬಂದಾಗ ಇಲಿ ಹೋಗಿ ಬಿಲ ಹುಡುಕುತ್ತದೆಯೋ ಹಾಗೆ ಯಡಿಯೂರಪ್ಪ ಕೇಂದ್ರದ ನಾಯಕರ ಬಳಿ ಪರಿಹಾರ ಕೇಳುವ ಮತ್ತು ರಾಜಕೀಯ ವಿಷಯ ಕುರಿತು ಚರ್ಚಿಸುವ ಧೈರ್ಯ ಯಡಿಯೂರಪ್ಪ ಅವರಿಗೆ ಇಲ್ಲದಂತಾಗಿದೆ. ಇವರಿಗೆ ಬದ್ಧತೆ,

ಆತ್ಮಗೌರವ ಕಳೆದು ಹೋಗಿವೆ. ಮಾತುಕೊಟ್ಟಂತೆ ನಡೆದುಕೊಳ್ಳಲಾಗುತ್ತಿಲ್ಲ ಎಂದು ಜನರ ಬಳಿ ಯಡಿಯೂರಪ್ಪ ಕ್ಷಮೆ ಕೇಳಬೇಕು. ಈಗಲೂ ಕಾಲ ಮಿಂಚಿಲ್ಲ. ನಮ್ಮ ಪಕ್ಷ ಬಿಟ್ಟು ನಿಮ್ಮ ಪಕ್ಷ ಸೇರಿ ಉಪ ಚುನಾವಣೆಯಲ್ಲಿ ಗೆದ್ದವರನ್ನು ಮಂತ್ರಿಗಳನ್ನಾಗಿ ಮಾಡಿ, ಇಲ್ಲವೇ ಜನರ ಬಳಿ ಬೇಷರತ್ ಕ್ಷಮೆ ಕೇಳಿ ಎಂದು ಉಗ್ರಪ್ಪ ಒತ್ತಾಯಿಸಿದರು.

Share post:

Subscribe

spot_imgspot_img

Popular

More like this
Related

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...