ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ !

Date:

ಹಾಸನ: ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ ಎಂದು ಮಾಜಿ ಸಚಿವ ಹೆಚ್ʼ​ಡಿ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಇಬಿ ಸಾಲದಲ್ಲಿದೆ. ನಮ್ಮ ಕಾಲದಲ್ಲಿ ಎಂದೂ ಕರೆಂಟ್ ಬಿಲ್ ಹೆಚ್ಚಿಸಿರಲಿಲ್ಲ. ಈ ಸರ್ಕಾರ ಬಂದ ಮೇಲೆ ಬಿಲ್ ಹೆಚ್ಚಿಸಿದರು.

ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ. ಈ ಸರ್ಕಾರ ಚುನಾವಣೆ ಪೂರ್ವದಲ್ಲಿ ಆರನೇ ಗ್ಯಾರಂಟಿ ಹೇಳಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಕೊಬ್ಬರಿಗೆ ಬೆಂಬಲ ಬೆಲೆ ನೀಡಿಲ್ಲ. ಪ್ರಧಾನಿಯವರು ದೇವೇಗೌಡರನ್ನು ಯಾವ ರೀತಿ ಗೌರವಿಸುತ್ತಾರೆ. ಕಾಂಗ್ರೆಸ್​ನವರು ಬೇಕಾದಾಗ ಉಪಯೋಗಿಸಿ ದೂರ ತಳ್ಳುತ್ತಾರೆ. ಕುಮಾರಸ್ವಾಮಿ ಅವರ ಸರ್ಕಾರ ತೆಗೆದಿದ್ದು ಯಾರು? ಯಾವ ಯಾವ ಲೋಕಸಭಾ ಸದಸ್ಯರು ಏನು ಮಾಡಿದಾರೆ ಹೇಳಲಿ ಎಂದು ಸವಾಲು ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...