ಇನ್ಶುರೆನ್ಸ್ ಹಣಕ್ಕಾಗಿ ಪತ್ನಿಯನ್ನೇ ಕೊಂದ!

Date:

ಹೈದರಾಬಾದ್: ದುಶ್ಚಟಗಳಿಗೆ ದಾಸನಾಗಿದ್ದ ಪತಿ ಇನ್ಶೂರೆನ್ಸ್ ಹಣದಾಸೆಗೆ ತನ್ನ ಸಂಸಾರವನ್ನೇ ಬಲಿ ಪಡೆದಿರುವ ಘಟನೆ ಆಂಧ್ರಪ್ರದೇಶದ ಕಡಪದಲ್ಲಿ ನಡೆದಿದೆ.

ಬೇಬಿ ಜಾನ್ ಕೊಲೆಯಾದ ಮಹಿಳೆ. ಆರೋಪಿ ಪತಿಯನ್ನು ದಸ್ತಗೀರ್ ಎಂದು ಗುರುತಿಸಲಾಗಿದೆ. ಈತ ಹಣಕ್ಕಾಗಿ ಪತ್ನಿಯನ್ನು ಕೊಲೆ ಮಾಡಿದ್ದು, ಮಾತ್ರವಲ್ಲದೆ ತಾನೇ ಕೊಂದೆ ಎಂದು ಹೇಳಿ ಸ್ಥಳದಿಂದ ಪರಾರಿಯಾಗಿದ್ದಾನೆ.

ದುಶ್ಚಟ, ಸಾಲದಕ್ಕೆ ಪರ ಸ್ತ್ರೀ ವ್ಯಾಮೋಹ ಹೀಗೆ ಹೆಂಡತಿ, ಮಕ್ಕಳನ್ನು ಅನಾಥ ಮಾಡಿ ದೂರ ಹೋಗಿದ್ದ ದಸ್ತಗೀರ್ ಹಣಕ್ಕಾಗಿ ಮರಳಿ ಬಂದಿದ್ದ. ಹಣ ಕೊಡದೆ ಇದ್ದಾಗ ಪತ್ನಿಯ ಮೇಲೆ ಅಕ್ರಮ ಸಂಬಂಧದ ಆರೋಪವನ್ನು ಹೊರಿಸಿದ್ದನು. ಇದೀಗ ವಾಪಸ್ ಬಂದವನು ಹಣಕ್ಕಾಗಿ ತನ್ನ ಪತ್ನಿಯನ್ನು ಕೊಲೆಗೈದು ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...