ಇನ್ಶುರೆನ್ಸ್ ಹಣಕ್ಕಾಗಿ ಪತ್ನಿಯನ್ನೇ ಕೊಂದ!

Date:

ಹೈದರಾಬಾದ್: ದುಶ್ಚಟಗಳಿಗೆ ದಾಸನಾಗಿದ್ದ ಪತಿ ಇನ್ಶೂರೆನ್ಸ್ ಹಣದಾಸೆಗೆ ತನ್ನ ಸಂಸಾರವನ್ನೇ ಬಲಿ ಪಡೆದಿರುವ ಘಟನೆ ಆಂಧ್ರಪ್ರದೇಶದ ಕಡಪದಲ್ಲಿ ನಡೆದಿದೆ.

ಬೇಬಿ ಜಾನ್ ಕೊಲೆಯಾದ ಮಹಿಳೆ. ಆರೋಪಿ ಪತಿಯನ್ನು ದಸ್ತಗೀರ್ ಎಂದು ಗುರುತಿಸಲಾಗಿದೆ. ಈತ ಹಣಕ್ಕಾಗಿ ಪತ್ನಿಯನ್ನು ಕೊಲೆ ಮಾಡಿದ್ದು, ಮಾತ್ರವಲ್ಲದೆ ತಾನೇ ಕೊಂದೆ ಎಂದು ಹೇಳಿ ಸ್ಥಳದಿಂದ ಪರಾರಿಯಾಗಿದ್ದಾನೆ.

ದುಶ್ಚಟ, ಸಾಲದಕ್ಕೆ ಪರ ಸ್ತ್ರೀ ವ್ಯಾಮೋಹ ಹೀಗೆ ಹೆಂಡತಿ, ಮಕ್ಕಳನ್ನು ಅನಾಥ ಮಾಡಿ ದೂರ ಹೋಗಿದ್ದ ದಸ್ತಗೀರ್ ಹಣಕ್ಕಾಗಿ ಮರಳಿ ಬಂದಿದ್ದ. ಹಣ ಕೊಡದೆ ಇದ್ದಾಗ ಪತ್ನಿಯ ಮೇಲೆ ಅಕ್ರಮ ಸಂಬಂಧದ ಆರೋಪವನ್ನು ಹೊರಿಸಿದ್ದನು. ಇದೀಗ ವಾಪಸ್ ಬಂದವನು ಹಣಕ್ಕಾಗಿ ತನ್ನ ಪತ್ನಿಯನ್ನು ಕೊಲೆಗೈದು ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...