ಇಬ್ಬರ ಮದುವೆಯನ್ನು ನಾನೇ ನಿಂತು ಮಾಡುತ್ತೇನೆ ಎಂದ ದರ್ಶನ್..! ಎಮೋಷನಲ್ ಸ್ಟೋರಿ ಓದಿ..

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅವರ ಅಭಿಮಾನಿಗಳು ಬಾಸ್ ಎಂದೇ ಪ್ರೀತಿಸುತ್ತಾರೆ. ಡಿ ಬಾಸ್ ಅವರಿಗೆ ಅಪಾರವಾದ ಅಭಿಮಾನಿ ಬಳಗ ಇದ್ದು ಅವರ ಹುಟ್ಟುಹಬ್ಬ ಬಂತೆಂದರೆ ಸಾಕು ಅಭಿಮಾನಿಗಳು ಹಬ್ಬದ ರೀತಿ ಆಚರಣೆಯನ್ನು ಮಾಡುತ್ತಾರೆ. ಇನ್ನು ದರ್ಶನ್ ಅವರ ಅಭಿಮಾನಿಗಳು ಡಿ ಬಾಸ್ ಅವರ ಹುಟ್ಟುಹಬ್ಬ ಮಾತ್ರವಲ್ಲದೆ ಅವರ ಪುತ್ರ ವಿನೀಶ್ ಹುಟ್ಟುಹಬ್ಬವನ್ನು ಸಹ ತುಂಬಾ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಆಚರಣೆ ಮಾಡುತ್ತಾರೆ. ಆದರೆ ಕಳೆದ ಬಾರಿ ವಿನೀಶ್ ಹುಟ್ಟುಹಬ್ಬದ ದಿನದಂದು ನಡೆಯಬಾರದ ಘಟನೆಯೊಂದು ನಡೆದುಹೋಯಿತು.

 

ಹೌದು ವಿನೇಶ ಹುಟ್ಟುಹಬ್ಬವನ್ನು ಆಚರಿಸಲು ದರ್ಶನ್ ಅವರ ಅಭಿಮಾನಿಯಾದ ರಾಕೇಶ್ ಅವರು ಬರುತ್ತಿದ್ದ ವೇಳೆ ಅಪಘಾತದಿಂದ ಸಾವನ್ನಪ್ಪಿದ್ದರು. ಹೌದು ರಾಕೇಶ್ ಎಂಬುವವರು ದರ್ಶನ್ ಅವರ ಮಗ ವಿನೀಶ್ ಹುಟ್ಟುಹಬ್ಬಕ್ಕೆ ಬರುವ ಸಂದರ್ಭದಲ್ಲಿ ಅಪಘಾತದಿಂದ ಮೃತರಾದರು , ಇನ್ನು ಮೃತಪಟ್ಟ ರಾಕೇಶ್ ಅವರಿಗೆ ಇಬ್ಬರು ತಂಗಿಯರು ಇತರರು ಈ ಸಂದರ್ಭದಲ್ಲಿ ದರ್ಶನ್ ಅವರು ವಿಷಯ ತಿಳಿದು ಅವರ ಕುಟುಂಬಕ್ಕೆ ಎರಡು ಲಕ್ಷ ರೂ ನೀಡಿದರಂತೆ.. ತದನಂತರ ಮತ್ತೆ ಅವರ ಕುಟುಂಬದವರ ಜೊತೆ ಮಾತನಾಡಿ ಆ ಇಬ್ಬರು ತಂಗಿಯರಿಗೆ ಸಹ ಸ್ವತಃ ನಾನೇ ನಿಂತು ಮದುವೆ ಮಾಡಿಸುತ್ತೇನೆ ಎಂದು ದರ್ಶನ್ ಅವರು ಆಶ್ವಾಸನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಗನ ಹುಟ್ಟುಹಬ್ಬ ಆಚರಿಸಲು ಬಂದ ಅಭಿಮಾನಿ ಅಪಘಾತದಲ್ಲಿ ಮೃತಪಟ್ಟ ಎಂಬ ಕಾರಣಕ್ಕೆ ಅವರ ತಂಗಿಯ ಮದುವೆಯ ಹೊಣೆ ಹೊತ್ತ ಡಿ ಬಾಸ್ ಅವರಿಗೆ ನಿಜಕ್ಕೂ ಶರಣು..

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...