ಇಲ್ಲೇ ಇರ‍್ತಿವಿ 80 ಕೋಟಿ ಕೊಡಿ ಎಂದು ಕೇಳಿದ್ರಂತೆ ಶಾಸಕ ರಮೇಶ್‌ ಜಾರಕಿಹೊಳಿ ! ಹೌದ?

Date:

ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಶಾಸಕ ಕೆ ಮಹದೇವ್ ಅವರು ರಮೇಶ್​ ಜಾರಕಿಹೊಳಿ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ನನಗೂ ಬಿಜೆಪಿಯವರು 30 ರಿಂದ 40 ಕೋಟಿ ರೂಪಾಯಿ ಹಣವನ್ನು ಕೊಡಲು 3 ಬಾರಿ ನನ್ನ ಬಳಿ ಬಂದಿದ್ದರು‌. ಆದ್ರೆ ನಾನು‌ ಬೇಡವೆಂದು ತಿರಸ್ಕರಿಸಿದೆ. ಹಣಕ್ಕಾಗಿ ನಮ್ಮನ್ನು ಮಾರಿಕೊಳ್ಳಲ್ಲ ಅಂತಾ ಮಹದೇವ್​ ಹೇಳಿದ್ದರಂತೆ.

ಎಲ್ಲ ಶಾಸಕರನ್ನು ಮುಖ್ಯಮಂತ್ರಿ ಅವರು ಒಟ್ಟಿಗೆ ಕರೆದೊಯ್ಯಬೇಕು. ಇಲ್ಲದಿದ್ದರೆ ರಾಜೀನಾಮೆ ಕೊಡುವುದಾಗಿ ಸಿಎಂಗೇ ಬೆದರಿಸುತ್ತಾರೆ. ಇಂದು ನಿರಂತರವಾಗಿ ಇಂತಹ ಪ್ರಸಂಗಗಳು ನಡೆಯುತ್ತಿವೆ. ದುಡ್ಡು ಕೊಡದಿದ್ದರೆ ರಾಜೀನಾಮೆ ಕೊಡ್ತೇವೆ ಅನ್ನೋದು ಸಾಮಾನ್ಯವಾಗಿಬಿಟ್ಟಿದೆ ಎಂದು ಶಾಸಕ ಮಹದೇವ್​ ಆತಂಕ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...