ಇಲ್ಲೇ ಹುಟ್ಟಿ ಬೆಳೆದ ಮುಸಲ್ಮಾನರಿಗೆ ಯಾವುದೇ ತೊಂದರೆ‌ ಇಲ್ಲಾ

Date:

ಜಿಲ್ಲಾ ಬಿಜೆಪಿ ಘಟಕದಿಂದ ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಜಾನಜಾಗೃತಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರಕಾರ ಸಾಕಷ್ಟ ಬಾರಿ ಚರ್ಚಿಸಿ, ಆಲೋಚಿಸಿ ಈ ದೇಶದಲ್ಲೇ ಹುಟ್ಟಿ ಬೆಳೆದ ಮುಸ್ಲಿಮರಾದಿಯಾಗಿ ಯಾವುದೇ ಹಿಂದು, ಕ್ರೈಸ್ತ, ಬೌದ್ಧ, ಜೈನ, ಪಾರ್ಸಿಗಳಿಗೆ ತೊಂದರೆಯಾಗುವುದಿಲ್ಲ ಎಂಬುದನ್ನು ಖಾತ್ರಿ ಮಾಡಿಕೊಂಡ ಬಳಿಕಷ್ಟೇ ಕಾಯ್ದೆಯನ್ನು ಜಾರಿ ಮಾಡಿದೆ ಹಾಗು ಮಂಗಳೂರಿನ ಗೊಲಿಬಾರ್ ಬಗ್ಗೆ ಮಾತನಾಡಿದ ಶೋಭ ಕರಂದ್ಲಾಜೆ ಅವರು ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಮಂಗಳರನ್ನು ಮತ್ತೊಂದು ಕಾಶ್ಮೀರ ಮಾಡಲು ಹೊರಟಿದ್ದರು.

ಆದರೆ ಕಮೀಶನರ್ ಹರ್ಷ ಅವರು ಗೋಲಿಬಾರ್ ಮಾಡುವ ಮೂಲಕ ಸರಿಯಾದ ಕ್ರಮ ಕೈಗೊಂಡಿದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸಿಎಎ, ಎನ್‍ಆರ್‍ಸಿ ವಿರೋಧಿಸುವವರು ದೇಶದ್ರೋಹಿಗಳಾಗಿದ್ದಾರೆ. ಕಾಯ್ದೆ ಸಂಬಂಧ ಸಂಸತ್‍ನಲ್ಲಿ ಕೇಂದ್ರ ಸರಕಾರ ವಿರೋಧ ಪಕ್ಷಗಳನ್ನು ಚರ್ಚೆಗೆ ಆಹ್ವಾನಿದಾಗ ಅಲ್ಲಿ ಚರ್ಚೆ ಮಾಡದೇ ಕಾಯ್ದೆ ಜಾರಿ ಬಳಿಕ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಇಂಡಿಗೋ ಫ್ಲೈಟ್ ರದ್ದತಿ ಹಿನ್ನೆಲೆ: ಪ್ರಯಾಣಿಕರಿಗೆ ಪರಿಹಾರವಾಗಿ ರೈಲ್ವೆಯಿಂದ ವಿಶೇಷ ರೈಲುಗಳ ವ್ಯವಸ್ಥೆ

ಇಂಡಿಗೋ ಫ್ಲೈಟ್ ರದ್ದತಿ ಹಿನ್ನೆಲೆ: ಪ್ರಯಾಣಿಕರಿಗೆ ಪರಿಹಾರವಾಗಿ ರೈಲ್ವೆಯಿಂದ ವಿಶೇಷ ರೈಲುಗಳ...

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ...

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ: ರಾಜ್ಯ...