ಇವನೊಬ್ಬ ಚಿಲ್ಲರೆ ಕಳ್ಳ: ಮುಚ್ಚಿದ ಅಂಗಡಿ ಹೊಡೆದು ನಾಣ್ಯ ಹೊತ್ತೊಯ್ದ!

Date:

ಇವನೊಬ್ಬ ಚಿಲ್ಲರೆ ಕಳ್ಳ: ಮುಚ್ಚಿದ ಅಂಗಡಿ ಹೊಡೆದು ನಾಣ್ಯ ಹೊತ್ತೊಯ್ದ!

ಮಂಗಳೂರು; ಇಲ್ಲೊಬ್ಬ ಕಳ್ಳನೋರ್ವ ಅಂಗಡಿ ಶೆಟರ್ ಹೊಡೆದು ಗಲ್ಲ ಪೆಟ್ಟಿಗೆಯಲ್ಲಿ ಇದ್ದ ಚಿಲ್ಲರೆ ಕದ್ದು ಎಸ್ಕೇಪ್ ಆಗಿದ್ದಾನೆ. ಘಟನೆ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದಲ್ಲಿರುವ ಲಕ್ಷ್ಮಿ ನಿವಾಸ ಹೋಟೆಲ್ನಲ್ಲಿ ನಡೆದಿದೆ.
ಗಲ್ಲಾಪಟ್ಟಿಗೆಯಲ್ಲಿ ನಾಣ್ಯಗಳನ್ನು ಹಾಕಲು ಬಟ್ಟಲುಗಳಿರುತ್ತದೆ. ಕಳ್ಳ ಅವೇ ಬಟ್ಟಲುಗಳಿಂದ ನಾಣ್ಯಗಳನ್ನು ತೆಗೆದು ಒಂದು ಪಾಲಿಥೀನ್ ಬ್ಯಾಗ್ಗೆ ಸುರುವಿಕೊಳ್ಳುತ್ತಿದ್ದಾನೆ. ದೇವರ ಸ್ಟ್ಯಾಂಡ್ನಲ್ಲಿಟ್ಟಿದ್ದ ಹುಂಡಿಯನ್ನೂ ಕಳ್ಳ ಕದ್ದೊಯ್ದಿದ್ದಾನಂತೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್ ಭರವಸೆ

ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್...

ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ

ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ ಬೆಂಗಳೂರು:...

ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ!

ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ! ಬೆಂಗಳೂರು: ಕಾನ್ಫಿಡೆಂಟ್...

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಹಳ್ಳಿಯಿಂದ...