“ಇವರ ನಾಟಕ ನನಗೆ ಗೊತ್ತಿದೆ ” ಹೀಗೆ ಹೇಳಿದ್ದೇಕೆ !?

Date:

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸ್ವಾಮಿ ಅವರು ಲೋಕಸಭೆ ಚುನಾವಣೆ ಸೋಲಿಗೆ ಕಾಂಗ್ರೆಸ್ ಸೋಲು ಅಂತ ನಾನು ಹೇಳುವುದಿಲ್ಲ. ನಾನು ಮಾಡಿದ ತಪ್ಪಿನಿಂದ ಸೋಲಾಯಿತು ಅಂತ ಹೇಳುತ್ತೇನೆ ಎಂದರು.

ಸಿದ್ದರಾಮಯ್ಯನವರು ನಿನ್ನೆ ಸ್ವಾಭಿಮಾನದ ಭಾಷಣ ಮಾಡಿದ್ದಾರೆ. ಆದರೆ, ಮಂಡ್ಯದಲ್ಲಿ ಕಬ್ಬು ಬೆಳೆಗಾರರು ಸಾಯುತ್ತಿದ್ದಾರೆ. ಈಗ ಸಿದ್ದರಾಮಯ್ಯನವರ ಸ್ವಾಭಿಮಾನ ಎಲ್ಲಿ ಹೋಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರ ನೇತೃತ್ವದಲ್ಲೆ ಮಂಡ್ಯ, ತುಮಕೂರು, ಕೋಲಾರ ಸೋಲಲಿಕ್ಕೆ ಕಾರಣ ಯಾರೆಂದು ಹೇಳಬೇಕು, ಹದ್ದಾಗಿ ಕುಕ್ಕಿತಲ್ಲೊ ಎಂದು ಹೇಳಿದವರು ಸ್ಪಷ್ಟ ಪಡಿಸಬೇಕು. 7 ಬಾರಿ ಗೆದ್ದ ಮುನಿಯಪ್ಪನವರನ್ನು ಕುಕ್ಕಿದ್ದು ಯಾರು ಎಂದು ಅವರು ಹೇಳಬೇಕು, ಇವರ ನಾಟಕ ಎಲ್ಲಾ ಗೊತ್ತಿದೆ ನನಗೆ ಎಂದು ಪರೋಕ್ಷವಾಗಿ ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...