ಇವಿಎಂ ಕುರಿತು ಅನುಮಾನ ವ್ಯಕ್ತಪಡಿಸಿದ್ರು ಸಿದ್ದರಾಮಯ್ಯ !? ಯಾಕೆ ಗೊತ್ತಾ?

Date:

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್‍ಗೆ ಉತ್ತಮ ಫಲಿತಾಂಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸ್ಥಳೀಯ ಸಂಸ್ಥೆ ಚುನಾವಣೆ ಬಳಿಕ ಬಿಜೆಪಿಯವರು, ಇವಿಎಂ ಮ್ಯಾನಿಪ್ಲೇಟ್‍ ಮಾಡ್ತಾರೆ ಅನ್ನೋ ಅನುಮಾನ ಹೆಚ್ಚಾಗಿದೆ ಅಂತಾ ಹೇಳಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಬಿಜೆಪಿ 28 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳಲ್ಲಿ ಗೆದ್ದಿದೆ. ಆದ್ರೆ ಅಧಿಕ ಅಂತರದಲ್ಲಿ ಬಿಜೆಪಿ ಎಲ್ಲೆಲ್ಲಿ ಗೆಲುವು ಸಾಧಿಸಿತ್ತೋ ಅಲ್ಲಿನ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‍ ಮುನ್ನಡೆ ಸಾಧಿಸಿದೆ ಎಂದಿದ್ದಾರೆ.

ಇದೇ ವೇಳೆ ಜನರು ಸ್ಥಳೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದಾರೆ. ಪ್ರತಿ ಚುನಾವಣೆಗಳಲ್ಲೂ ಕೂಡಾ ಫಲಿತಾಂಶ ವ್ಯತ್ಯಾಸವಿರುತ್ತದೆ ಅಂತಾ ಸಿದ್ದರಾಮಯ್ಯ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...