ಇವು ಹುಡುಗಿಯರು ತಿಳಿಯಲೇ ಬೇಕಾದ `ಒಳ’ ವಿಷಯಗಳು

Date:

ಇವು ಹುಡುಗಿಯರು ತಿಳಿಯಲೇ ಬೇಕಾದ `ಒಳ’ ವಿಷಯಗಳು

ಹೆಣ್ಣಿನ ಸೌಂದರ್ಯ ವಿವಿಧ ಅಂಗಾಂಗಳ ಮೂಲಕ ಹೊರ ಹೊಮ್ಮುತ್ತದೆ. ಆದರೆ, ಆ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕೆಲವು ಕಸರತ್ತುಗಳನ್ನು ಮಾಡುವುದು ಅನಿವಾರ್ಯ. ಕೇವಲ ಹೊರಗಿನ ಉಡುಪು ಮಾತ್ರವಲ್ಲ, ಒಳ ಉಡುಪು ಸರಿಯಾದದ್ದನ್ನು ಹಾಕಿ ಕೊಂಡಾ ಮಾತ್ರ ಆ ಸೌಂದರ್ಯ ಮತ್ತಷ್ಟು ಹೆಚ್ಚುತ್ತದೆ. ಹುಡುಗಿಯ ಅಂದವನ್ನು ಹೆಚ್ಚಿಸುವಲ್ಲಿ ಹಾಕಿ ಕೊಳ್ಳುವ ಬ್ರಾ ಸಹ ಪ್ರಮುಖ ಪಾತ್ರವಹಿಸುತ್ತದೆ.. ಪ್ರತಿಯೊಂದು ಡ್ರೆಸ್ಗೆ ಸೂಕ್ತ ಬ್ರಾ ಧರಿಸಿದರೆ ಮಾತ್ರ ಅಂದ ಹೆಚ್ಚಲು ಸಾಧ್ಯ.


-ರೆಸರ್ ಬ್ಯಾಕ್ ಬ್ರಾ ಖರೀದಿ ಮಾಡುವುದಕ್ಕಿಂತ ಬ್ರಾ ಕ್ಲಿಪ್ ಬಳಸಿ. ನಿಮ್ಮ ಬ್ರಾ ಸ್ಟ್ರ್ಯಾಪ್ ಸೇರಿಸಿ ಪಿನ್ ಮಾಡಿ. ಬ್ರಾವನ್ನು ಯಾವತ್ತೂ ವಾಷಿಂಗ್ ಮಷಿನ್ಗೆ ಹಾಕಿ ವಾಷ್ ಮಾಡಬೇಡಿ. ಸಾಧ್ಯವಾದಷ್ಟು ಕೈಯಲ್ಲೇ ವಾಷ್ ಮಾಡಿ. ಇಲ್ಲವಾದರೆ ಅದು ಬೇಗನೆ ಹಾಳಾಗುತ್ತೆ. ಬ್ಯಾಕ್ ಲೆಸ್ ಡ್ರೆಸ್ ಧರಿಸುವುದಾದರೆ ಬ್ರಾ ಸ್ಟ್ರಾಪ್ ಕತ್ತರಿಸಿ ಡ್ರೆಸ್ ಜೊತೆ ಕೈಯಲ್ಲಿ ಸ್ಟಿಚ್ ಮಾಡುವುದು ಉತ್ತಮ. ಇದರಿಂದ ಸಪೋರ್ಟ್ ಕೂಡ ದೊರೆಯುತ್ತದೆ. ಕೆಲವೊಂದು ಬ್ರಾ ಸ್ಟ್ರಾಪ್ ಗಳು ಟೈಟ್ ಆಗಿ ಭುಜದ ಮೇಲೆ ಕಲೆ ಮೂಡಿಸುತ್ತದೆ. ಅದಕ್ಕಾಗಿ ಸಿಲಿಕಾನ್ ಬ್ರಾ ಸ್ಟ್ರಾಪ್ ಪ್ಯಾಡ್ ಗಳನ್ನು ನಿಮ್ಮ ಸ್ಟ್ರಾಪ್ ಕೆಳಗೆ ಇಟ್ಟರೆ ಉತ್ತಮ. ವಾಷ್ ಮಾಡಿದ ನಂತರ ಬ್ರಾವನ್ನು ಬಿಸಿಲಿಗೆ ಮಾತ್ರ ಒಣಗಿಸಿ. ಡ್ರೈಯರ್ ಬಳಸಬೇಡಿ. ಇದರಿಂದ ಬ್ರಾ ಬೇಗನೆ ಹಾಳಾಗುತ್ತದೆ. ಪ್ಯಾಡೆಡ್ ಬ್ರಾಗಳು ಸರಿಯಾಗಿ ಒಣಗುವಂತೆ ನೋಡಿಕೊಳ್ಳಿ. ಕೀಟಾಣುಗಳು ಸೇರಿಕೊಳ್ಳುವ ಸಾಧ್ಯತೆ ಇದೆ. ಸ್ಟ್ರಾಪ್ ಇರುವ ಬ್ರಾವನ್ನು ಸ್ಟ್ರಾಪ್ ಲೆಸ್ ಬ್ರಾ ಆಗಿ ಪರಿವರ್ತಿಸಿ. ಅದಕ್ಕಾಗಿ ಸ್ಟ್ರಾಪ್ ಗಳನ್ನೂ ಹಿಂದಕ್ಕೆ ತಂದು ಒಳಗಡೆ ಸಿಕ್ಕಿಸಿ. ಇದರಿಂದ ನಿಮ್ಮ ಬ್ರಾ ಸ್ಟ್ರಾಪ್ ಲೆಸ್ ಬ್ರಾ ಆಗುತ್ತದೆ. ಬ್ರಾ ಕಪ್ ಗಳು ಓಪನ್ ಆಗಿರುವಂತೆ ಸ್ಟೋರ್ ಮಾಡಿ. ಒಂದರ ಮೇಲೆ ಒಂದು ಬ್ರಾ ಇಡಬೇಡಿ.

ಮಳೆಗಾಲ  ರೊಮ್ಯಾನ್ಸ್ ಗೆ ಸುಗ್ಗಿಕಾಲ ..! ಯಾಕ್ ಗೊತ್ತಾ?

ನಮ್ಮ ಚಿರು ಅರ್ಧಕ್ಕೆ ಬಿಟ್ಟು ಹೋದ ಸಿನಿಮಾಗಳು ಯಾವುವು ಗೊತ್ತಾ?

ಹೆಣ್ಣುಮಕ್ಕಳಿಗಾಗಿ ಈ ಡಾಕ್ಟರ್ ಏನೆಲ್ಲಾ ಮಾಡ್ತಿದ್ದಾರೆ ಗೊತ್ತಾ?

ಅಲ್ಲಿ ಏನೆಲ್ಲಾ ಬಾಡಿಗೆ ಸಿಗುತ್ತೆ ಗೊತ್ತಾ..? ವಿಚಿತ್ರ..!

ವಾದ ಮಾಡೋದ್ರಲ್ಲಿ ಈ ರಾಶಿಯವರು ಫಸ್ಟ್ …ಇವರ ಮುಂದೆ ಯಾರೂ ಇಲ್ಲ..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ಹುಡುಗಿಯರು ತಿಳಿಯದೇ ಇರುವ ಹುಡುಗರ ರಹಸ್ಯಗಳು..!

ತಿರುಪತಿಯ ತಿಮ್ಮಪ್ಪನಿಗೆ ಅರ್ಪಿಸುವ ನೈವೇದ್ಯ ಸಾಮಾಗ್ರಿಗಳು ಬರುವುದು ಆ ಒಂದೇ ಒಂದು ಹಳ್ಳಿಯಿಂದ.!! ಆ ಹಳ್ಳಿ ಎಲ್ಲಿದೆ ಗೊತ್ತಾ..?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ವಯಸ್ಸು 60 – 400 ಕಂಪನಿಗಳ ಒಡೆತನ ! ಇದು ಸಾಧ್ಯವಾಗಿದ್ದು ಹೇಗೆ?

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

ಓದಿದ್ದು 8ನೇ ತರಗತಿ, ಮಲಗುತ್ತಿದ್ದುದು ರೈಲ್ವೆ ಸ್ಟೇಷನಲ್ಲಿ… ಇವತ್ತು..!?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಹುಡ್ಗೀರ ಮುಂದೆ ಹುಡುಗರು ಈ ವಿಷ್ಯಗಳಲ್ಲಿ ವೀಕ್ …!

ವಾದ ಮಾಡೋದ್ರಲ್ಲಿ ಈ ರಾಶಿಯವರು ಫಸ್ಟ್ …ಇವರ ಮುಂದೆ ಯಾರೂ ಇಲ್ಲ..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ಹುಡುಗಿಯರು ತಿಳಿಯದೇ ಇರುವ ಹುಡುಗರ ರಹಸ್ಯಗಳು..!

ತಿರುಪತಿಯ ತಿಮ್ಮಪ್ಪನಿಗೆ ಅರ್ಪಿಸುವ ನೈವೇದ್ಯ ಸಾಮಾಗ್ರಿಗಳು ಬರುವುದು ಆ ಒಂದೇ ಒಂದು ಹಳ್ಳಿಯಿಂದ.!! ಆ ಹಳ್ಳಿ ಎಲ್ಲಿದೆ ಗೊತ್ತಾ..?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ವಯಸ್ಸು 60 – 400 ಕಂಪನಿಗಳ ಒಡೆತನ ! ಇದು ಸಾಧ್ಯವಾಗಿದ್ದು ಹೇಗೆ?

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

ಓದಿದ್ದು 8ನೇ ತರಗತಿ, ಮಲಗುತ್ತಿದ್ದುದು ರೈಲ್ವೆ ಸ್ಟೇಷನಲ್ಲಿ… ಇವತ್ತು..!?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಹುಡ್ಗೀರ ಮುಂದೆ ಹುಡುಗರು ಈ ವಿಷ್ಯಗಳಲ್ಲಿ ವೀಕ್ …!

 

 

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...