ಈಶ್ವರಪ್ಪನಿಗೆ ಬ್ರೈನ್​ಗೂ ಬಾಯಿಗೂ ಲಿಂಕ್ ತಪ್ಪಿದೆ ಎಂದ ಮಾಜಿ ಮುಖ್ಯಮಂತ್ರಿ..!

Date:

ಬಿಜೆಪಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್​ ಈಶ್ವರಪ್ಪನಿಗೆ ಬ್ರೈನ್​ಗೂ ಬಾಯಿಗೂ ಲಿಂಕ್​ ತಪ್ಪೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲ್ಪತರು ನಾಡು ಎಂದು ಪ್ರಸಿದ್ಧವಾಗಿರುವ ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪರ ಪ್ರಚಾರ ಮಾಡಿದ ಸಿದ್ದರಾಮಯ್ಯ ಅವರು ಮಾಮೂಲಿಯಂತೆ ಬಿಜೆಪಿ ವಿರುದ್ಧ ಕೆಂಡಾಮಂಡಲರಾಗಿ ಮಾತನಾಡಿದರು. ಕೆಎಸ್​ ಈಶ್ವರಪ್ಪ ವಿರುದ್ಧವಂತೂ ಭಾರೀ ಕಿಡಿಕಾರಿದರು.
ಈಶ್ವರಪ್ಪನಿಗೆ ಬ್ರೈನ್​ಗೆ ಬಾಯಿಗೆ ಲಿಂಕ್​ ತಪ್ಪೋಗಿದೆ ಎಂದರು. ಒಬ್ಬನೇ ಒಬ್ಬ ಕುರುಬರಿಗೆ ಟಿಕೆಟ್​ ಕೊಡಿಸೋ ಯೋಗ್ಯತೆ ಇಲ್ಲದ ಈಶ್ವರಪ್ಪ ಬಿಜೆಪಿ ಬಿಟ್ಟು ಸನ್ಯಾಸತ್ವ ಸ್ವೀಕರಿಸಲು ಎಂದು ಟಾಂಗ್ ನೀಡಿದರು.
ಗುರು ದೇವೇಗೌಡರ ಮೇಲಿನ ಹಿಂದಿನ ಕೋಪ-ತಾಪ ಎಲ್ಲಾ ಬಿಟ್ಟು ಅವರ ಪರವಾಗಿ ಮತ ಯಾಚನೆ ಮಾಡಿ ಸಿದ್ದರಾಮಯ್ಯ ಗಮನ ಸೆಳೆದರು.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...