ಈಶ್ವರಪ್ಪನಿಗೆ ಬ್ರೈನ್​ಗೂ ಬಾಯಿಗೂ ಲಿಂಕ್ ತಪ್ಪಿದೆ ಎಂದ ಮಾಜಿ ಮುಖ್ಯಮಂತ್ರಿ..!

Date:

ಬಿಜೆಪಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್​ ಈಶ್ವರಪ್ಪನಿಗೆ ಬ್ರೈನ್​ಗೂ ಬಾಯಿಗೂ ಲಿಂಕ್​ ತಪ್ಪೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲ್ಪತರು ನಾಡು ಎಂದು ಪ್ರಸಿದ್ಧವಾಗಿರುವ ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪರ ಪ್ರಚಾರ ಮಾಡಿದ ಸಿದ್ದರಾಮಯ್ಯ ಅವರು ಮಾಮೂಲಿಯಂತೆ ಬಿಜೆಪಿ ವಿರುದ್ಧ ಕೆಂಡಾಮಂಡಲರಾಗಿ ಮಾತನಾಡಿದರು. ಕೆಎಸ್​ ಈಶ್ವರಪ್ಪ ವಿರುದ್ಧವಂತೂ ಭಾರೀ ಕಿಡಿಕಾರಿದರು.
ಈಶ್ವರಪ್ಪನಿಗೆ ಬ್ರೈನ್​ಗೆ ಬಾಯಿಗೆ ಲಿಂಕ್​ ತಪ್ಪೋಗಿದೆ ಎಂದರು. ಒಬ್ಬನೇ ಒಬ್ಬ ಕುರುಬರಿಗೆ ಟಿಕೆಟ್​ ಕೊಡಿಸೋ ಯೋಗ್ಯತೆ ಇಲ್ಲದ ಈಶ್ವರಪ್ಪ ಬಿಜೆಪಿ ಬಿಟ್ಟು ಸನ್ಯಾಸತ್ವ ಸ್ವೀಕರಿಸಲು ಎಂದು ಟಾಂಗ್ ನೀಡಿದರು.
ಗುರು ದೇವೇಗೌಡರ ಮೇಲಿನ ಹಿಂದಿನ ಕೋಪ-ತಾಪ ಎಲ್ಲಾ ಬಿಟ್ಟು ಅವರ ಪರವಾಗಿ ಮತ ಯಾಚನೆ ಮಾಡಿ ಸಿದ್ದರಾಮಯ್ಯ ಗಮನ ಸೆಳೆದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ!

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ! ಬಿಹಾರ:...

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..!

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..! ಚಳಿಗಾಲ (Winter)...