ಈ ಕೆಟ್ಟ ರಾಜಕಾರಣದಲ್ಲಿ ಮುಂದುವರಿಯಲೇ ಬೇಕೆಂಬ ಹುಚ್ಚುತನ ನನಗಿಲ್ಲ ಎಂದ್ರು ಹೆಚ್.ಡಿ.ಕುಮಾರಸ್ವಾಮಿ ? ಯಾಕೆ ಗೊತ್ತಾ ?

Date:

ನನಗೆ ರಾಜಕೀಯದಲ್ಲಿ ಇರಲೇಬೇಕೆಂಬ ಹುಚ್ಚುತನವಿಲ್ಲ. ಆದರೆ ಈಗ ಜಾತಿ ಮತ್ತು ಕುತಂತ್ರ ರಾಜಕಾರಣ ನಡಯುತ್ತಿದೆ, ಒಳ್ಳಯತನಕ್ಕೆ ಬೆಲೆ ಇಲ್ಲವ. ಇಂಥ ರಾಜಕಾರಣದಿಂದ ನಾನೇ ಹಿಂದೆ ಸರಿಯುವ ಚಿಂತನೆ ನಡೆಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ನಮ್ಮದು ಪಾಪದ ಸರ್ಕಾರ, ಈಗ ಪವಿತ್ರದ ಸರ್ಕಾರ ಆಡಳಿತ ನಡೆಸುತ್ತಿದೆ. ನಡೆಸಲಿ ಬಿಡಿ ಕಾದು ನೋಡೋಣ, ಯಾರ‌ನ್ನೆಲ್ಲ ಪವಿತ್ರ ಮಾಡುತ್ತಾರೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ನೋವು ತೋಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...