ಈ ನಟ ಮಾಡಿದ ಸಹಾಯಕ್ಕೆ ಕಿಚ್ಚ ಸುದೀಪ್ ಋಣ ತೀರಿಸಿದ್ರಂತೆ !ಯಾರು ಆ ನಟ ಗೊತ್ತಾ?

Date:

ಆ ಮೂಲಕ ಕಿಚ್ಚ ಸುದೀಪ್ ಶಿವಣ್ಣ ಅಂದು ತಮಗೆ ಮಾಡಿದ್ದ ಸಹಾಯದ ಋಣ ತೀರಿಸಿದ್ದಾರೆ. ಅಷ್ಟಕ್ಕೂ ಆವತ್ತು ಶಿವಣ್ಣ, ಸುದೀಪ್ ಗೆ ಏನು ಸಹಾಯ ಮಾಡಿದರು?

ಸುದೀಪ್ ನಾಯಕನಾಗಿ ಅಭಿನಯಿಸಿದ್ದ ಮೊದಲ ಸಿನಿಮಾ ‘ಸ್ಪರ್ಶ’. ಈ ಸಿನಿಮಾದ ಅಡಿಯೋ ಬಿಡುಗಡೆ ಮಾಡಿದ್ದು, ಸ್ಟಾರ್ ನಟ ಶಿವರಾಜ್ ಕುಮಾರ್. ಆ ಮೂಲಕ ಆಗ ಚಿತ್ರರಂಗಕ್ಕೆ ಹೊಸಬರಾಗಿದ್ದ ಸುದೀಪ್ ಗೆ ಪ್ರೋತ್ಸಾಹ ನೀಡಿದ್ದರು.

ಈಗ ಅದೇ ಶಿವಣ್ಣನ ಹೊಸ ಬಗೆಯ ಸಿನಿಮಾ ಅಡಿಯೋ ರಿಲೀಸ್ ಮಾಡುವ ಮೂಲಕ ಸುದೀಪ್ ಋಣ ಸಂದಾಯ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಅಂದಿನ ಘಟನೆಯನ್ನು ನೆನೆದು ಸುದೀಪ್, ಶಿವಣ್ಣನ ಉಪಕಾರ ಸ್ಮರಿಸಿದ್ದಾರೆ ಅಲ್ಲದೆ, ನಾನು ನಿಮ್ಮ ದೊಡ್ಡ ಫ್ಯಾನ್ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...