ಈ ನಟ ಮಾಡಿದ ಸಹಾಯಕ್ಕೆ ಕಿಚ್ಚ ಸುದೀಪ್ ಋಣ ತೀರಿಸಿದ್ರಂತೆ !ಯಾರು ಆ ನಟ ಗೊತ್ತಾ?

Date:

ಆ ಮೂಲಕ ಕಿಚ್ಚ ಸುದೀಪ್ ಶಿವಣ್ಣ ಅಂದು ತಮಗೆ ಮಾಡಿದ್ದ ಸಹಾಯದ ಋಣ ತೀರಿಸಿದ್ದಾರೆ. ಅಷ್ಟಕ್ಕೂ ಆವತ್ತು ಶಿವಣ್ಣ, ಸುದೀಪ್ ಗೆ ಏನು ಸಹಾಯ ಮಾಡಿದರು?

ಸುದೀಪ್ ನಾಯಕನಾಗಿ ಅಭಿನಯಿಸಿದ್ದ ಮೊದಲ ಸಿನಿಮಾ ‘ಸ್ಪರ್ಶ’. ಈ ಸಿನಿಮಾದ ಅಡಿಯೋ ಬಿಡುಗಡೆ ಮಾಡಿದ್ದು, ಸ್ಟಾರ್ ನಟ ಶಿವರಾಜ್ ಕುಮಾರ್. ಆ ಮೂಲಕ ಆಗ ಚಿತ್ರರಂಗಕ್ಕೆ ಹೊಸಬರಾಗಿದ್ದ ಸುದೀಪ್ ಗೆ ಪ್ರೋತ್ಸಾಹ ನೀಡಿದ್ದರು.

ಈಗ ಅದೇ ಶಿವಣ್ಣನ ಹೊಸ ಬಗೆಯ ಸಿನಿಮಾ ಅಡಿಯೋ ರಿಲೀಸ್ ಮಾಡುವ ಮೂಲಕ ಸುದೀಪ್ ಋಣ ಸಂದಾಯ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಅಂದಿನ ಘಟನೆಯನ್ನು ನೆನೆದು ಸುದೀಪ್, ಶಿವಣ್ಣನ ಉಪಕಾರ ಸ್ಮರಿಸಿದ್ದಾರೆ ಅಲ್ಲದೆ, ನಾನು ನಿಮ್ಮ ದೊಡ್ಡ ಫ್ಯಾನ್ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...