ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ಯಾ ಎಂದು ಕುಮಾರಸ್ವಾಮಿಯವರು ಹೇಳಿದ್ದೇಕೆ ಗೊತ್ತಾ ?

Date:

ರಾಜ್ಯಾದ್ಯಂತ ಡಿಕೆ ಶಿವಕುಮಾರ್ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ ಹಾಗೂ ಇಡಿ ಅಧಿಕಾರಿಗಳು ಕೂಡ ಅಡಿಕೆ ಶಿಖರ ಶಿವಕುಮಾರ್ ಅವರನ್ನು ವಿಚಾರಣೆಗೆ ತೆಗೆದುಕೊಂಡಿದ್ದಾರೆ . ಇನ್ನು ಸ್ವಲ್ಪ ದಿನ ಇಡಿ ಅಧಿಕಾರಿಗಳ ವಿಚಾರಣೆಗೆ ಡಿಕೆಶಿಯವರು ಒಳಗಾಗಿರುತ್ತಾರೆ . ಅದೇ ಬೆನ್ನಲ್ಲೇ ಮಾಧ್ಯಮದವರು ಕುಮಾರಸ್ವಾಮಿ ಅವರಿಗೆ ಈ ವಿಚಾರದ ಬಗ್ಗೆ ಕೇಳಿದಾಗ ಅವರು ಡಿಕೆಶಿ ಅವರ ಪರವಾಗಿ ಮಾತನಾಡಿದರು .

ಡಿಕೆ ಶಿವಕುಮಾರ್ ಅವರ ಮೇಲೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರಬಹುದು ಆದರೆ ಡಿಕೆ ಶಿವಕುಮಾರ್ ಅವರು ಯಾವುದೇ ವಿಚಾರಣೆಗೂ ಕೂಡ ಹಾಜರಾಗಿ ಹಾಜರಾಗದೆ ಇರಲಿಲ್ಲ ಎಲ್ಲ ಕರೆದಲ್ಲೆಲ್ಲ ವಿಚಾರಣೆಗೆ ಹೋಗಿದ್ದಾರೆ . ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಅವರಿಗೆ ಅವರ ಮಾತು ಕೇಳದಿರುವ ವರನ್ನು ತುಳಿಯುವುದು ಅಭ್ಯಾಸ ಕೇಂದ್ರ ಸರ್ಕಾರದ ಮಾತನ್ನು ಯಾರೂ ಕೇಳಿಕೊಂಡು ಇರುತ್ತಾರೋ ಅವರಿಗೆ ಬೆಂಬಲಿಸುವುದು ಹಿಂದೆಯಿಂದಲೂ ನಡೆದುಕೊಂಡು ಬಂದಿದೆ ಎಂದು ಸ್ವತಃ ಒಬ್ಬರು ನಿವೃತ್ತ ಅಧಿಕಾರಿಗಳು ತಮ್ಮ ಪುಸ್ತಕದಲ್ಲಿ ಬರೆದಿದ್ದರು . ಈಗ ಇವರು ದೇಶವನ್ನು ಮುಂದೆ ನಡೆಸ್ತಾರೆ ಎಂದು ಬಿಜೆಪಿ ಸರ್ಕಾರಕ್ಕೆ ಲೇವಡಿ ಮಾಡಿದರು .

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...